ಬ್ರೇಕಿಂಗ್ ನ್ಯೂಸ್
13-02-21 01:59 pm Mangalore Correspondent ಕ್ರೈಂ
ಮಂಗಳೂರು, ಫೆ.13: ನಗರದ ಲಾಲ್ ಬಾಗ್ ಬಳಿಯ ಪಬ್ಬಾಸ್ ಮುಂಭಾಗದಲ್ಲಿ ನಿಂತಿದ್ದ ಹಿಂದು ಸಂಘಟನೆ ಕಾರ್ಯಕರ್ತ ದೀಪಕ್ ಎಂಬವರ ಮೇಲೆ ಹಲ್ಲೆಗೈದು ಪರಾರಿಯಾಗಿದ್ದ ಮೂವರ ತಂಡವನ್ನು ಪೊಲೀಸರು ಬಂಧಿಸಿದ್ದಾರೆ.

ಕುದ್ರೋಳಿ ನಿವಾಸಿಗಳಾದ ಮೊಹಮ್ಮದ್ ಶಾಹಿಲ್ (19), ಮೊಹಮ್ಮದ್ ಫಾಯಿಕ್ (18) ಮತ್ತು ಇನ್ನೋರ್ವ ಅಪ್ರಾಪ್ತನನ್ನು ಪೊಲೀಸರು ಬಂಧಿಸಿದ್ದಾರೆ. ಫೆ.7ರಂದು ರಾತ್ರಿ ಹತ್ತು ಗಂಟೆ ಸುಮಾರಿಗೆ ದೀಪಕ್ ಎಂಬಾತ ತನ್ನ ಬೈಕಿನಲ್ಲಿ ಕುಳಿತಿದ್ದಾಗ ಅಲ್ಲಿಗೆ ಬಂದಿದ್ದ ಮೂವರು ಯುವಕರು ಬೈಕಿನಲ್ಲಿದ್ದ ಶಿವಾಜಿ ಸ್ಟಿಕ್ಕರ್ ಬಗ್ಗೆ ಆಕ್ಷೇಪಿಸಿದ್ದಾರೆ. ಸ್ಟಿಕ್ಕರ್ ಹಾಕಿದ ವಿಚಾರದಲ್ಲಿ ವಾಗ್ವಾದ ನಡೆದು ಬಳಿಕ ದೀಪಕ್ ಮೇಲೆ ಯುವಕರು ಹಲ್ಲೆ ನಡೆಸಿ ಪರಾರಿಯಾಗಿದ್ದರು. ಮುಂಗೈ, ಹೆಬ್ಬೆರಳು ಮತ್ತು ಕೈ ಮಣಿ ಗಂಟು ಭಾಗಕ್ಕೆ ಗಾಯಗೊಂಡಿದ್ದ ದೀಪಕ್ ನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.


ಈ ಬಗ್ಗೆ ಪೊಲೀಸ್ ಕಮಿಷನರ್ ಶಶಿಕುಮಾರ್, ಡಿಸಿಪಿ ವಿನಯ ಗಾಂವ್ಕರ್ ನೇತೃತ್ವದಲ್ಲಿ ಪೊಲೀಸ್ ತಂಡ ರಚಿಸಿ, ತನಿಖೆಗೆ ಸೂಚಿಸಿದ್ದರು. ಉರ್ವಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದ ಪೊಲೀಸರು ತನಿಖೆ ನಡೆಸಿದ್ದರು. ಇದೀಗ ಮೂರು ಯುವಕರನ್ನು ಕೂಡ ಬಂಧಿಸಿದ್ದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
Read: ಬೈಕಿನಲ್ಲಿ ಶಿವಾಜಿ ಸ್ಟಿಕ್ಕರ್ ; ಸಂಘಟನೆ ಕಾರ್ಯಕರ್ತನ ಮೇಲೆ ತಂಡದಿಂದ ದಾಳಿ
A man was attacked by a group of unidentified miscreants near Lalbagh in Mangalore for Shivaji sticker in the bike. The City Police have arrested Three persons.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm