ಬ್ರೇಕಿಂಗ್ ನ್ಯೂಸ್
14-02-21 12:37 pm Bangalore Correspondent ಕ್ರೈಂ
ಬೆಂಗಳೂರು, ಫೆ.14 : ನಗರದಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಕುದುರೆ ರೇಸ್ ಅಕ್ರಮ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದ್ದ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ.
ಲೈಸನ್ಸ್ ಇಲ್ಲದೆ ರೇಸ್ ಕೋರ್ಸ್ ನ ಗೇಟ್ ನಂಬರ್ ಎರಡರಲ್ಲಿ ಜೂಜಾಟ ಆಡಿಸುತ್ತಿದ್ದ 11 ಜನ ಆರೋಪಿಗಳನ್ನ ಬಂಧನ ಮಾಡಿದ್ದಾರೆ. ಬುಕ್ ಮೇಕರ್ಸ್ ಲೈಸನ್ಸ್ ಪಡೆಯದೆ ಸಾರ್ವಜನಿಕರಿಂದ ಹಣವನ್ನು ಪಣವಾಗಿ ಕಟ್ಟಿಸಿಕೊಳ್ಳುತ್ತಿದ್ದರು. ಬಂಧಿತರಿಂದ 2,56,500 ರೂ. ವಶಕ್ಕೆ ಪಡೆಯಲಾಗಿದೆ.
ಗೌತಮ್ ಚಂದ್, ಮಂಜು, ಹರ್ಷತ್ಸುಕೂರ್, ಶಿವರುದ್ರೇಗೌಡ, ಯೋಗೇಂದ್ರ, ಸಂತೋಷ್, ಅನಿಲ್ ಕುಮಾರ್, ಬಾಲಾಜಿ, ಕೃಷ್ಣ, ಕೀರ್ತಿ ಕುಮಾರ್, ಸುರೇಶ್ ಬಂಧಿತ ಆರೋಪಿಗಳು. ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm