ಬ್ರೇಕಿಂಗ್ ನ್ಯೂಸ್
15-02-21 06:18 pm Udupi Correspondent ಕ್ರೈಂ
ಉಡುಪಿ, ಫೆ.15 : ನೆರೆಮನೆಯ ವಿವಾಹಿತ ಮಹಿಳೆಯ ಮನೆಗೆ ಯುವಕನೊಬ್ಬ ಬರುತ್ತಿದ್ದುದನ್ನು ಪ್ರಶ್ನೆ ಮಾಡಿದ್ದ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ಫೆ.14ರಂದು ರಾತ್ರಿ ಬ್ರಹ್ಮಾವರ ಬಳಿಯ ಹೊಸೂರು ಗ್ರಾಮದ ಉದ್ಧಳ್ಕ ಎಂಬಲ್ಲಿ ಘಟನೆ ನಡೆದಿದ್ದು ಕೊಲೆಯಾದವರನ್ನು ಉದ್ಧಳ್ಕ ನಿವಾಸಿ ನವೀನ್ ನಾಯ್ಕ(43) ಎಂದು ಗುರುತಿಸಲಾಗಿದೆ.
ಕೊಲೆ ಆರೋಪಿಗಳಾದ ಮಲ್ಪೆಯ ಗೌತಮ್ ಸೇರಿದಂತೆ ಒಟ್ಟು ಆರು ಮಂದಿಯನ್ನು ಬ್ರಹ್ಮಾವರ ಪೊಲೀಸರು ಕೃತ್ಯ ಎಸಗಿದ ಮೂರೇ ಗಂಟೆಯಲ್ಲಿ ಬಂಧಿಸಿದ್ದಾರೆ.
ನವೀನ್ ನಾಯ್ಕರ ನೆರೆಮನೆಯ ನಿವಾಸಿಯಾಗಿರುವ ಸರಸ್ವತಿ ಎಂಬವರ ಮನೆಗೆ ಗೌತಮ್ ಎಂಬಾತ ಬರುತ್ತಿದ್ದ. 15 ದಿನಗಳ ಹಿಂದೆ ಸರಸ್ವತಿ ಮತ್ತು ಗೌತಮ್ ಗುಡ್ಡೆಯಂಗಡಿ ಕ್ರಾಸ್ ಬಳಿ ನಿಂತಿದ್ದಾಗ ನವೀನ್ ನಾಯ್ಕ ಪ್ರಶ್ನೆ ಮಾಡಿದ್ದ. ನೀನು ಯಾಕೆ ಸರಸ್ವತಿ ಮನೆಗೆ ಆಗಾಗ ಬರುತ್ತಿದ್ದೀಯಾ ಎಂದು ಗೌಮತ್ನನ್ನು ಕೇಳಿದ್ದ. ಈ ವಿಚಾರದಲ್ಲಿ ಇಬ್ಬರಿಗೂ ಗಲಾಟೆಯಾಗಿ ಗೌತಮ್ ಕೊಲೆ ಮಾಡುವುದಾಗಿ ನವೀನ್ ನಾಯ್ಕನಿಗೆ ಜೀವ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಇದೇ ದ್ವೇಷದಲ್ಲಿ ಗೌತಮ್ ನಿನ್ನೆ ರಾತ್ರಿ ಇತರರೊಂದಿಗೆ ಸೇರಿ ಕಾರಿನಲ್ಲಿ ನವೀನ್ ನಾಯ್ಕನ ಮನೆಗೆ ಬಂದಿದ್ದು ಆಯುಧದಿಂದ ಎದೆಗೆ, ಮುಖಕ್ಕೆ ತಲೆಗೆ ಬಲವಾಗಿ ಹೊಡೆದು ನವೀನ್ ನನ್ನು ಕೊಲೆ ಮಾಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Angry over youth coming to Neighbour Women's house Man kills youth at Udupi. Six persons haven been arrested in this case.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm