ಬ್ರೇಕಿಂಗ್ ನ್ಯೂಸ್
16-02-21 01:03 pm Mangalore Correspondent ಕ್ರೈಂ
ಮಂಗಳೂರು, ಫೆ.16: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರ ತಂಡ ಕಪಾಟು ಒಡೆದು 60 ಗ್ರಾಂ ಚಿನ್ನದ ಆಭರಣಗಳನ್ನು ಕಳವುಗೈದ ಘಟನೆ ಸುರತ್ಕಲ್ ಬಳಿಯ ಕುಳಾಯಿಯಲ್ಲಿ ನಡೆದಿದೆ.
ಕುಳಾಯಿ ನಿವಾಸಿ, ಮನೆ ಮಾಲೀಕ ಶ್ರೀನಿವಾಸ ಆಚಾರ್ಯ ಎಂಬವರು ಫೆ.14ರಂದು ಸೂರಿಂಜೆಯಲ್ಲಿರುವ ತಮ್ಮನ ಮನೆಗೆ ಕುಟುಂಬದ ಕಾರ್ಯಕ್ಕೆಂದು ತೆರಳಿದ್ದರು. 15ರಂದು ಬೆಳಗ್ಗೆ ಬಂದು ನೋಡಿದಾಗ, ಮನೆಯ ಬೀಗವನ್ನು ಪಿಕ್ಕಾಸಿನಿಂದ ಒಡೆದು ಹಾಕಿದ ರೀತಿ ಕಂಡುಬಂದಿದೆ. ಮನೆಯ ಒಳಗೆ ನೋಡಿದಾಗ, ಬೆಡ್ ರೂಮಿನಲ್ಲಿದ್ದ ಕಪಾಟನ್ನು ಒಡೆದು ಅದರಲ್ಲಿದ್ದ ಶ್ರೀನಿವಾಸ ಆಚಾರ್ಯರ ಪತ್ನಿ ವತ್ಸಲಾರ 35 ಗ್ರಾಮ್ ತೂಕದ ಮುತ್ತಿನ ಸರ, 8 ಗ್ರಾಮ್ ತೂಕದ ಕಿವಿಯೋಲೆ ಹಾಗೂ ಶ್ರೀನಿವಾಸರ ಅಣ್ಣ ಗಂಗಾಧರ ಆಚಾರ್ಯರ ಪತ್ನಿ ಕವಿತಾರಿಗೆ ಸೇರಿದ 8 ಗ್ರಾಂ ತೂಕದ ಹವಳದ ಸರ ಹಾಗೂ ತಲಾ ನಾಲ್ಕು ಗ್ರಾಂ ತೂಕದ ಎರಡು ಉಂಗುರಗಳನ್ನು ಕಳವು ಮಾಡಿದ್ದು ತಿಳಿದುಬಂದಿದೆ.
ಈ ಬಗ್ಗೆ ಶ್ರೀನಿವಾಸ ಆಚಾರ್ಯ ಸುರತ್ಕಲ್ ಠಾಣೆಗೆ ದೂರು ನೀಡಿದ್ದು, ಇವರು ಮನೆಯಿಂದ ಹೊರ ಹೋಗಿದ್ದನ್ನು ತಿಳಿದ ಯಾರೋ ಫೆ.14ರಂದು ಈ ಕೃತ್ಯ ಮಾಡಿದ್ದಾರೆಂದು ಶಂಕಿಸಲಾಗಿದೆ.
Burglars Steal 60 gram Gold from a house at Kulai in Mangalore. The Surathkal Police have registered the complaint and the investigation is in process.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
13-06-26 03:01 pm
HK News Staffer
4,399 ದಿನಗಳ ಸುದೀರ್ಘ ಆಡಳಿತ, ಭಾರತದ ಇತಿಹಾಸದಲ್ಲೇ...
10-06-26 06:42 pm
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm