ಬ್ರೇಕಿಂಗ್ ನ್ಯೂಸ್
16-02-21 01:03 pm Mangalore Correspondent ಕ್ರೈಂ
ಮಂಗಳೂರು, ಫೆ.16: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರ ತಂಡ ಕಪಾಟು ಒಡೆದು 60 ಗ್ರಾಂ ಚಿನ್ನದ ಆಭರಣಗಳನ್ನು ಕಳವುಗೈದ ಘಟನೆ ಸುರತ್ಕಲ್ ಬಳಿಯ ಕುಳಾಯಿಯಲ್ಲಿ ನಡೆದಿದೆ.
ಕುಳಾಯಿ ನಿವಾಸಿ, ಮನೆ ಮಾಲೀಕ ಶ್ರೀನಿವಾಸ ಆಚಾರ್ಯ ಎಂಬವರು ಫೆ.14ರಂದು ಸೂರಿಂಜೆಯಲ್ಲಿರುವ ತಮ್ಮನ ಮನೆಗೆ ಕುಟುಂಬದ ಕಾರ್ಯಕ್ಕೆಂದು ತೆರಳಿದ್ದರು. 15ರಂದು ಬೆಳಗ್ಗೆ ಬಂದು ನೋಡಿದಾಗ, ಮನೆಯ ಬೀಗವನ್ನು ಪಿಕ್ಕಾಸಿನಿಂದ ಒಡೆದು ಹಾಕಿದ ರೀತಿ ಕಂಡುಬಂದಿದೆ. ಮನೆಯ ಒಳಗೆ ನೋಡಿದಾಗ, ಬೆಡ್ ರೂಮಿನಲ್ಲಿದ್ದ ಕಪಾಟನ್ನು ಒಡೆದು ಅದರಲ್ಲಿದ್ದ ಶ್ರೀನಿವಾಸ ಆಚಾರ್ಯರ ಪತ್ನಿ ವತ್ಸಲಾರ 35 ಗ್ರಾಮ್ ತೂಕದ ಮುತ್ತಿನ ಸರ, 8 ಗ್ರಾಮ್ ತೂಕದ ಕಿವಿಯೋಲೆ ಹಾಗೂ ಶ್ರೀನಿವಾಸರ ಅಣ್ಣ ಗಂಗಾಧರ ಆಚಾರ್ಯರ ಪತ್ನಿ ಕವಿತಾರಿಗೆ ಸೇರಿದ 8 ಗ್ರಾಂ ತೂಕದ ಹವಳದ ಸರ ಹಾಗೂ ತಲಾ ನಾಲ್ಕು ಗ್ರಾಂ ತೂಕದ ಎರಡು ಉಂಗುರಗಳನ್ನು ಕಳವು ಮಾಡಿದ್ದು ತಿಳಿದುಬಂದಿದೆ.
ಈ ಬಗ್ಗೆ ಶ್ರೀನಿವಾಸ ಆಚಾರ್ಯ ಸುರತ್ಕಲ್ ಠಾಣೆಗೆ ದೂರು ನೀಡಿದ್ದು, ಇವರು ಮನೆಯಿಂದ ಹೊರ ಹೋಗಿದ್ದನ್ನು ತಿಳಿದ ಯಾರೋ ಫೆ.14ರಂದು ಈ ಕೃತ್ಯ ಮಾಡಿದ್ದಾರೆಂದು ಶಂಕಿಸಲಾಗಿದೆ.
Burglars Steal 60 gram Gold from a house at Kulai in Mangalore. The Surathkal Police have registered the complaint and the investigation is in process.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm