ಬ್ರೇಕಿಂಗ್ ನ್ಯೂಸ್
16-02-21 10:23 pm Mangaluru Correspondant ಕ್ರೈಂ
ಮಂಗಳೂರು, ಫೆ.16: ಕಾಂಗ್ರೆಸ್ ಮುಖಂಡ ಕಳ್ಳಿಗೆ ತಾರನಾಥ್ ಶೆಟ್ಟಿ ಹಾಗೂ ಹಿರಿಯ ಪತ್ರಕರ್ತ ಐ.ಬಿ. ಸಂದೀಪ್ ಅವರ ಫೇಸ್ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದ್ದು ಅವರದೇ ಹೆಸರಲ್ಲಿ ನಕಲಿ ಖಾತೆ ತೆರೆದು ಆಪ್ತರಲ್ಲಿ ಹಣ ವರ್ಗಾಯಿಸುವಂತೆ ಒತ್ತಾಯಿಸಿದ ವಿಚಾರ ಬೆಳಕಿಗೆ ಬಂದಿದೆ.
ಐ.ಬಿ.ಸಂದೀಪ್ ಹೊಸ ದಿಗಂತ ಪತ್ರಿಕೆಯ ಪುತ್ತೂರು ವರದಿಗಾರರಾಗಿದ್ದು ಅವರ ಹೆಸರಲ್ಲಿ ಬೇರೆಯದ್ದೇ ಖಾತೆ ತೆರೆಯಲಾಗಿದ್ದು ಆಪ್ತರಲ್ಲಿ ಹಣ ಕೇಳಿದ್ದಾರೆ. ಹಣದ ಅಗತ್ಯವಿದೆ, ಗೂಗಲ್ ಪೇ ಅಕೌಂಟ್ ಇದ್ದರೆ ಕೂಡಲೇ ವರ್ಗಾಯಿಸುವಂತೆ ಕೇಳಿಕೊಂಡಿದ್ದರು. ಅಲ್ಲದೆ, ಕೆಲವರು ಬ್ಯಾಂಕ್ ಖಾತೆ ಸಂಖ್ಯೆಯನ್ನು ಕಳಿಸುವಂತೆ ಕೇಳಿಕೊಂಡಿದ್ದಾರೆ. ಎಚ್ ಡಿ ಎಫ್ ಸಿ ಬ್ಯಾಂಕಿನ ಖಾತೆ ಸಂಖ್ಯೆಯನ್ನು ಹ್ಯಾಕರ್ಸ್ ಕಳಿಸಿದ್ದರು. ಆದರೆ, ಹಣ ಕಳಿಸುವ ಮೊದಲು ಮೊಬೈಲ್ ನಂಬರ್ ಇದ್ದವರು ಸಂದೀಪ್ ಅವರನ್ನು ಸಂಪರ್ಕಿಸಿ ಮಾಹಿತಿ ಕೇಳಿದ್ದಾರೆ. ಅಷ್ಟೊತ್ತಿಗೆ, ಫೇಸ್ಬುಕ್ ಹ್ಯಾಕ್ ಆಗಿದ್ದು ಗೊತ್ತಾಗಿದೆ. ಸ್ವತಃ ತನ್ನ ಖಾತೆ ಹ್ಯಾಕ್ ಆಗಿದ್ದು ಯಾರಾದ್ರು ಹಣ ನೀಡುವಂತೆ ಕೇಳಿಕೊಂಡರೆ ತನ್ನನ್ನು ಸಂಪರ್ಕಿಸುವಂತೆ ಹೇಳಿಕೊಂಡಿದ್ದಾರೆ.

ಇದೇ ವೇಳೆ, ಮಂಗಳೂರಿನ ಕಾಂಗ್ರೆಸ್ ಮುಖಂಡ ಕಳ್ಳಿಕೆ ತಾರನಾಥ್ ಶೆಟ್ಟಿಯವರ ಫೇಸ್ಬುಕ್ ಅನ್ನೂ ಯಾರೋ ಹ್ಯಾಕ್ ಮಾಡಿದ್ದು ತನ್ನ ಹೆಸರಲ್ಲಿ ಯಾರಾದ್ರೂ ಹಣ ಕೇಳಿದರೆ ಜಾಗ್ರತೆ ವಹಿಸಿ. ಅಂಥ ಮೆಸೇಜ್ ಹಾಕಿದರೆ ನನ್ನ ಗಮನಕ್ಕೆ ತನ್ನಿ ಎಂದು ಫೇಸ್ಬುಕ್ ನಲ್ಲಿ ಬರೆದುಕೊಂಡಿದ್ದಾರೆ.
ಇತ್ತೀಚೆಗೆ ಈ ರೀತಿ ಫೇಸ್ಬುಕ್ ಹ್ಯಾಕ್ ಮಾಡಿ ಹಣ ಕೇಳುವುದು ಕಾಮನ್ ಆಗಿದ್ದು ಆಗಂತುಕರು ದೂರದಲ್ಲಿ ಕುಳಿತು ಹಣ ಪೀಕಿಸುವ ವಿಚಾರ ಕರಾವಳಿಯಲ್ಲಿ ಪೊಲೀಸ್, ಪತ್ರಕರ್ತರು, ರಾಜಕೀಯ ಮುಖಂಡರ ಹೆಸರಲ್ಲಿ ಹಣ ಸಂಗ್ರಹಿಸುವ ಪ್ರಯತ್ನಗಳು ಹಲವು ಬಾರಿ ಬೆಳಕಿಗೆ ಬಂದಿದೆ.
Read: ಮಂಗಳೂರು ಪಾಲಿಕೆ ಉಪಾಯುಕ್ತರ ಹೆಸರಲ್ಲಿ ನಕಲಿ ಐಡಿ ; ಹಲವರಿಂದ ಹಣ ಪೀಕಿಸಿದ ಖದೀಮ !!
Online Fraudsters hack Facebook account of Senior Journalist and Congress leader of Mangalore and demand money from their friends on Facebook using messenger.
29-08-26 10:38 pm
HK News Desk
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm