ಬ್ರೇಕಿಂಗ್ ನ್ಯೂಸ್
16-02-21 10:23 pm Mangaluru Correspondant ಕ್ರೈಂ
ಮಂಗಳೂರು, ಫೆ.16: ಕಾಂಗ್ರೆಸ್ ಮುಖಂಡ ಕಳ್ಳಿಗೆ ತಾರನಾಥ್ ಶೆಟ್ಟಿ ಹಾಗೂ ಹಿರಿಯ ಪತ್ರಕರ್ತ ಐ.ಬಿ. ಸಂದೀಪ್ ಅವರ ಫೇಸ್ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದ್ದು ಅವರದೇ ಹೆಸರಲ್ಲಿ ನಕಲಿ ಖಾತೆ ತೆರೆದು ಆಪ್ತರಲ್ಲಿ ಹಣ ವರ್ಗಾಯಿಸುವಂತೆ ಒತ್ತಾಯಿಸಿದ ವಿಚಾರ ಬೆಳಕಿಗೆ ಬಂದಿದೆ.
ಐ.ಬಿ.ಸಂದೀಪ್ ಹೊಸ ದಿಗಂತ ಪತ್ರಿಕೆಯ ಪುತ್ತೂರು ವರದಿಗಾರರಾಗಿದ್ದು ಅವರ ಹೆಸರಲ್ಲಿ ಬೇರೆಯದ್ದೇ ಖಾತೆ ತೆರೆಯಲಾಗಿದ್ದು ಆಪ್ತರಲ್ಲಿ ಹಣ ಕೇಳಿದ್ದಾರೆ. ಹಣದ ಅಗತ್ಯವಿದೆ, ಗೂಗಲ್ ಪೇ ಅಕೌಂಟ್ ಇದ್ದರೆ ಕೂಡಲೇ ವರ್ಗಾಯಿಸುವಂತೆ ಕೇಳಿಕೊಂಡಿದ್ದರು. ಅಲ್ಲದೆ, ಕೆಲವರು ಬ್ಯಾಂಕ್ ಖಾತೆ ಸಂಖ್ಯೆಯನ್ನು ಕಳಿಸುವಂತೆ ಕೇಳಿಕೊಂಡಿದ್ದಾರೆ. ಎಚ್ ಡಿ ಎಫ್ ಸಿ ಬ್ಯಾಂಕಿನ ಖಾತೆ ಸಂಖ್ಯೆಯನ್ನು ಹ್ಯಾಕರ್ಸ್ ಕಳಿಸಿದ್ದರು. ಆದರೆ, ಹಣ ಕಳಿಸುವ ಮೊದಲು ಮೊಬೈಲ್ ನಂಬರ್ ಇದ್ದವರು ಸಂದೀಪ್ ಅವರನ್ನು ಸಂಪರ್ಕಿಸಿ ಮಾಹಿತಿ ಕೇಳಿದ್ದಾರೆ. ಅಷ್ಟೊತ್ತಿಗೆ, ಫೇಸ್ಬುಕ್ ಹ್ಯಾಕ್ ಆಗಿದ್ದು ಗೊತ್ತಾಗಿದೆ. ಸ್ವತಃ ತನ್ನ ಖಾತೆ ಹ್ಯಾಕ್ ಆಗಿದ್ದು ಯಾರಾದ್ರು ಹಣ ನೀಡುವಂತೆ ಕೇಳಿಕೊಂಡರೆ ತನ್ನನ್ನು ಸಂಪರ್ಕಿಸುವಂತೆ ಹೇಳಿಕೊಂಡಿದ್ದಾರೆ.

ಇದೇ ವೇಳೆ, ಮಂಗಳೂರಿನ ಕಾಂಗ್ರೆಸ್ ಮುಖಂಡ ಕಳ್ಳಿಕೆ ತಾರನಾಥ್ ಶೆಟ್ಟಿಯವರ ಫೇಸ್ಬುಕ್ ಅನ್ನೂ ಯಾರೋ ಹ್ಯಾಕ್ ಮಾಡಿದ್ದು ತನ್ನ ಹೆಸರಲ್ಲಿ ಯಾರಾದ್ರೂ ಹಣ ಕೇಳಿದರೆ ಜಾಗ್ರತೆ ವಹಿಸಿ. ಅಂಥ ಮೆಸೇಜ್ ಹಾಕಿದರೆ ನನ್ನ ಗಮನಕ್ಕೆ ತನ್ನಿ ಎಂದು ಫೇಸ್ಬುಕ್ ನಲ್ಲಿ ಬರೆದುಕೊಂಡಿದ್ದಾರೆ.
ಇತ್ತೀಚೆಗೆ ಈ ರೀತಿ ಫೇಸ್ಬುಕ್ ಹ್ಯಾಕ್ ಮಾಡಿ ಹಣ ಕೇಳುವುದು ಕಾಮನ್ ಆಗಿದ್ದು ಆಗಂತುಕರು ದೂರದಲ್ಲಿ ಕುಳಿತು ಹಣ ಪೀಕಿಸುವ ವಿಚಾರ ಕರಾವಳಿಯಲ್ಲಿ ಪೊಲೀಸ್, ಪತ್ರಕರ್ತರು, ರಾಜಕೀಯ ಮುಖಂಡರ ಹೆಸರಲ್ಲಿ ಹಣ ಸಂಗ್ರಹಿಸುವ ಪ್ರಯತ್ನಗಳು ಹಲವು ಬಾರಿ ಬೆಳಕಿಗೆ ಬಂದಿದೆ.
Read: ಮಂಗಳೂರು ಪಾಲಿಕೆ ಉಪಾಯುಕ್ತರ ಹೆಸರಲ್ಲಿ ನಕಲಿ ಐಡಿ ; ಹಲವರಿಂದ ಹಣ ಪೀಕಿಸಿದ ಖದೀಮ !!
Online Fraudsters hack Facebook account of Senior Journalist and Congress leader of Mangalore and demand money from their friends on Facebook using messenger.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm