ಬ್ರೇಕಿಂಗ್ ನ್ಯೂಸ್
17-08-20 06:03 pm Headline Karnataka News Network ಕ್ರೈಂ
ಕೋಲಾರ, ಆಗಸ್ಟ್ 17: ಕೋಲಾರದ ಕೆಜಿಎಫ್ ನಲ್ಲಿ ಮಹಿಳೆ ಮೇಲೆ ಆಸಿಡ್ ದಾಳಿಗೆ ಯತ್ನಿಸಿರುವ ಘಟನೆ ನಡೆದಿದೆ. 31 ವರ್ಷದ ಸುಧಾ ಎಂಬ ಮಹಿಳೆ ಮೇಲೆ ಆಸಿಡ್ ದಾಳಿಗೆ ಯತ್ನಿಸಲಾಗಿದೆ.
ಕೆಜಿಎಫ್ ನ ಬಜಾರ್ ಬ್ಲಾಕ್ ನಗರದಲ್ಲಿ ಇಂದು ಬೆಳಿಗ್ಗೆ ಘಟನೆ ನಡೆದಿದ್ದು, ಅಪರಿಚಿತ ವ್ಯಕ್ತಿಯೊಬ್ಬ ಮುಖಕ್ಕೆ ಮಾಸ್ಕ್ ಧರಿಸಿ ದಾಳಿ ನಡೆಸಿದ್ದಾನೆ. ಮನೆಯೊಳಗೆ ಬಂದು, ಆಸಿಡ್ ಎರಚಿದ್ದಾನೆ. ಕ್ಷಣಾರ್ಧದಲ್ಲೇ ಮಹಿಳೆ ಆಸಿಡ್ ನಿಂದ ತಪ್ಪಿಸಿಕೊಂಡಿದ್ದಾರೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಮಹಿಳೆ ಮೇಲೆ ಆಸಿಡ್ ಎರಚುವ ಯತ್ನ ನಡೆಸಿರುವುದಾಗಿ ತಿಳಿದುಬಂದಿದೆ.
ದಾಳಿ ನಡೆಸಲು ಬಂದಿದ್ದ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಸದ್ಯ ಮಹಿಳೆಯು ಕ್ಷಣಾರ್ಧದಲ್ಲಿ ದಾಳಿಯಿಂದ ತಪ್ಪಿಸಿಕೊಂಡಿದ್ದು ಯಾವುದೇ ಅನಾಹುತ ಸಂಭವಿಸಿಲ್ಲ. ಕೆಜಿಎಫ್ ಸರ್ಕಾರಿ ಆಸ್ಪತ್ರೆಯಲ್ಲಿ ಅವರನ್ನು ದಾಖಲಿಸಲಾಗಿದೆ. ಮಾರಿಕುಪ್ಪಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತನಿಖೆ ಕೈಗೊಳ್ಳಲಾಗುತ್ತಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm