ಬ್ರೇಕಿಂಗ್ ನ್ಯೂಸ್
23-02-21 04:01 pm Mangalore Correspondent ಕ್ರೈಂ
ಮಂಗಳೂರು, ಫೆ.23: ಎಟಿಎಂ ಯಂತ್ರದಲ್ಲಿ ಸ್ಕಿಮ್ಮಿಂಗ್ ಯಂತ್ರ ಅಳವಡಿಸುತ್ತಿದ್ದ ಇಬ್ಬರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಗರದ ಮಂಗಳಾದೇವಿ ಬಳಿ ನಡೆದಿದೆ.
ಮಂಗಳಾದೇವಿ ಪೆಟ್ರೋಲ್ ಪಂಪ್ ಮುಂದೆ ಹಾಡಹಗಲೇ ಘಟನೆ ನಡೆದಿದ್ದು, ಇಬ್ಬರು ಎಟಿಎಂ ಒಳಗಡೆ ಸಂಶಯಾಸ್ಪದವಾಗಿ ನಡೆದುಕೊಂಡಿದ್ದ ವೇಳೆ ಸಂಶಯಗೊಂಡ ಬಂಕ್ ಸಿಬಂದಿ ಮತ್ತು ಸ್ಥಳೀಯರು ಎಟಿಎಂ ಬಳಿ ತೆರಳಿದ್ದಾರೆ. ಮೂರ್ನಾಲ್ಕು ಯುವಕರು ಹೊರಗಡೆ ನಿಂತಿದ್ದನ್ನು ನೋಡಿದ ಯುವಕರಿಬ್ಬರು ಅಲ್ಲಿಂದ ಓಡಿ ತಪ್ಪಿಸಲು ಯತ್ನಿಸಿದ್ದಾರೆ. ಕೂಡಲೇ ಅವರನ್ನು ಸಾರ್ವಜನಿಕರು ಹಿಡಿದು ಕೂಡಿಹಾಕಿದ್ದು, ಪಾಂಡೇಶ್ವರ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ. ಸಾರ್ವಜನಿಕರು ಆರೋಪಿಗಳಿಬ್ಬರನ್ನು ಹಿಡಿದಿಡುವ ವಿಡಿಯೋ ಸೆರೆಯಾಗಿದ್ದು, ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಬಗ್ಗೆ ಡಿಸಿಪಿ ಹರಿರಾಮ್ ಶಂಕರ್ ಅವರಲ್ಲಿ ಕೇಳಿದಾಗ, ಯುವಕರಿಬ್ಬರು ಎಟಿಎಂ ಸ್ಕಿಮ್ಮಿಂಗ್ ಯಂತ್ರ ಅಳವಡಿಸಲು ಸಂಚು ಹೂಡಿದ್ದರು ಎನ್ನೋ ವಿಚಾರವನ್ನು ಹೊರಗೆಡಹಿದ್ದಾರೆ. ಮಂಗಳೂರಿನಲ್ಲಿ ಕಳೆದ ಮೂರು ತಿಂಗಳಲ್ಲಿ ಹಲವು ಕಡೆಗಳಲ್ಲಿ ಎಟಿಎಂ ಯಂತ್ರಗಳನ್ನು ಸ್ಕಿಮ್ಮಿಂಗ್ ಮಾಡಿ, ನಕಲಿ ಕಾರ್ಡ್ ಗಳನ್ನು ತಯಾರಿಸಿ ಬ್ಯಾಂಕ್ ಖಾತೆಗಳಿಂದ ಹಣ ಲಪಟಾಯಿಸುವ ಕೃತ್ಯ ಬೆಳಕಿಗೆ ಬಂದಿದೆ.
ಈ ರೀತಿಯ ಐದಾರು ಮಂದಿಯ ತಂಡ ಮಂಗಳೂರಿನಲ್ಲಿ ಸಕ್ರಿಯವಾಗಿದೆ ಎನ್ನಲಾಗಿದ್ದು, ಇದೇ ತಂಡದ ಇಬ್ಬರು ಈಗ ಸಿಕ್ಕಿಬಿದ್ದವರು ಎನ್ನಲಾಗುತ್ತಿದೆ. ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಹತ್ವದ ಮಾಹಿತಿಗಳನ್ನು ಕಲೆಹಾಕಿದ್ದು, ಅವರ ಸಹಚರರ ಪತ್ತೆಗೆ ಬಲೆ ಬೀಸಿದ್ದಾರೆ.
Video:
Two persons have been detained in connection to attempt to ATM ‘skimming’ at Mangaladevi in Mangalore.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
16-08-25 11:25 am
HK News Desk
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am