ಬ್ರೇಕಿಂಗ್ ನ್ಯೂಸ್
23-02-21 07:44 pm Headline Karnataka News Network ಕ್ರೈಂ
ಬೆಂಗಳೂರು, ಫೆ.23: ಹೋಟೆಲ್ ಗಜಲೀ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿ ಭೂಗತ ಪಾತಕಿ ರವಿ ಪೂಜಾರಿಯನ್ನು ಮುಂಬೈ ಪೊಲೀಸರು ಮಾ.9ರ ವರೆಗೆ ತಮ್ಮ ವಶಕ್ಕೆ ಪಡೆದಿದ್ದಾರೆ.
ಮುಂಬಯಿನ ವಿಲೆ ಪಾರ್ಲೆಯ ಗಜಾಲಿ ಹೋಟೆಲ್ ನಲ್ಲಿ 2016ರಲ್ಲಿ ಶೂಟೌಟ್ ನಡೆದಿತ್ತು. ಆ ಪ್ರಕರಣದಲ್ಲಿ ಮುಂಬಯಿ ಪೊಲೀಸರು ಆರು ಜನ ಆರೋಪಿಗಳನ್ನು ಬಂಧಿಸಿದ್ದರು. ಅದೇ ಪ್ರಕರಣದಲ್ಲಿ ರವಿ ಪೂಜಾರಿ ಕೂಡ ಆರೋಪಿಯಾಗಿದ್ದು ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿದ್ದಾರೆ.
26 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ರವಿ ಪೂಜಾರಿಯನ್ನು ಬೆಂಗಳೂರಿನ ಪೊಲೀಸರು ಎರಡು ವರ್ಷಗಳ ಹಿಂದೆ ಬಂಧಿಸಿ ತಂದಿದ್ದರು. ಪರಪ್ಪನ ಅಗ್ರಹಾರ ಕೇಂದ್ರ ಕಾರಗೃಹದಲ್ಲಿರುವ ಪೂಜಾರಿಯನ್ನು ಅಗತ್ಯ ಬಿದ್ದಾಗ ಕರೆದು ವಿಚಾರಣೆ ನಡೆಸುತ್ತಿದ್ದಾರೆ. ಇದೀಗ ಗಜಾಲಿ ಶೂಟೌಟ್ ಸಂಬಂಧ ಮುಂಬೈ ಪೊಲೀಸರು ರವಿ ಪೂಜಾರಿಯನ್ನು ತಮ್ಮ ವಶಕ್ಕೆ ಪಡೆದಿದ್ದಾರೆ.
ರವಿ ಪೂಜಾರಿ ವಿರುದ್ಧ 108 ಪ್ರಕರಣಗಳ ವಿಚಾರಣೆ ಬಾಕಿ ಉಳಿದಿದೆ. 2007 ರಲ್ಲಿ ತಿಲಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಬ್ನಮ್ ಡೆಲಪರ್ಸ್ ಉದ್ಯೋಗಿಗಳಾಗಿದ್ದ ಶೈಲಜಾ ಹಾಗೂ ರವಿ ಎಂಬವರ ಕೊಲೆ ಪ್ರಕರಣದಲ್ಲಿ ವಿಚಾರಣೆ ನಡೆಯುತ್ತಿದ್ದು ರವಿ ಪೂಜಾರಿ ಜಾಮೀನು ಕೋರಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಲಾಗಿತ್ತು.
Gangster Ravi Pujari was brought to Mumbai from Bengaluru on February 23 and produced before a special court which remanded him in the custody of Mumbai police till March 9 in a case of firing in 2016.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
31-01-26 12:12 pm
Hk News Staffer
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm