ಬ್ರೇಕಿಂಗ್ ನ್ಯೂಸ್
24-02-21 11:46 am Mangalore Correspondent ಕ್ರೈಂ
ಉಪ್ಪಿನಂಗಡಿ, ಫೆ.24 : ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದಲ್ಲಿ ಓರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಮೂಲತಃ ಚಿಕ್ಕಮಗಳೂರು ನಿವಾಸಿ, ಸುಳ್ಯದಲ್ಲಿ ಅರೇಬಿಕ್ ಶಾಲೆಯೊಂದರ ಶಿಕ್ಷಕನಾಗಿರುವ ಮೊಹಮ್ಮದ್ ಸೈಪುಲ್ಲಾ (32) ಬಂಧಿತ. ಧರ್ಮಸ್ಥಳದಿಂದ ಉಪ್ಪಿನಂಗಡಿಯತ್ತ ಸಂಚರಿಸುತ್ತಿದ್ದ ಬಸ್ನಲ್ಲಿ ಈ ಘಟನೆ ನಡೆದಿದೆ. ಬಸ್ಸಿನಲ್ಲಿದ್ದ ವಿದ್ಯಾರ್ಥಿನಿಗೆ ಆರೋಪಿ ಮೈಮುಟ್ಟಿ ಕಿರುಕುಳ ನೀಡಿದ್ದು ಈ ಬಗ್ಗೆ ವಿದ್ಯಾರ್ಥಿನಿ ಕೂಡಲೇ ಬಸ್ಸಿನ ನಿರ್ವಾಹಕರ ಗಮನಕ್ಕೆ ತಂದಿದ್ದಾಳೆ. ಬಸ್ಸಿನ ಚಾಲಕ ಮತ್ತು ನಿರ್ವಾಹಕ ಬಸ್ಸನ್ನು ನೇರವಾಗಿ ಉಪ್ಪಿನಂಗಡಿ ಪೊಲೀಸ್ ಠಾಣೆಗೊಯ್ದು ಆರೋಪಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ವಿದ್ಯಾರ್ಥಿನಿಯ ದೂರನ್ನು ಸ್ವೀಕರಿಸಿ ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಇಂಥದ್ದೇ ಮತ್ತೊಂದು ಘಟನೆ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಬಸ್ಸಿನಲ್ಲೂ ನಡೆದಿದೆ. ವಿದ್ಯಾರ್ಥಿನಿ ಒಬ್ಬಳಿಗೆ ಪ್ರಯಾಣಿಕ ರಫೀಕ್ ಎಂಬಾತ ಕಿರುಕುಳ ನೀಡಿದ್ದು ಈ ಬಗ್ಗೆ ಅದೇ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿಯ ಸಂಬಂಧಿಕ ಪ್ರಶ್ನೆ ಮಾಡಿದ್ದಾನೆ. ಉಪ್ಪಿನಂಗಡಿಯಲ್ಲಿ ಬಸ್ಸನ್ನು ನಿಲ್ಲಿಸಿ, ಜೋರು ಮಾಡುತ್ತಿದ್ದಾಗಲೇ ರಫೀಕ್ ಸಹಚರರು ಸ್ಥಳಕ್ಕೆ ಬಂದು ವಿದ್ಯಾರ್ಥಿನಿಯ ಸಂಬಂಧಿಕನಿಗೆ ಹಲ್ಲೆ ನಡೆಸಿದ್ದಾರೆ. ಉಪ್ಪಿನಂಗಡಿ ಪೊಲೀಸರು ವಿಷಯ ತಿಳಿದು ಸ್ಥಳಕ್ಕಾಗಮಿಸಿದ್ದು ಆರೋಪಿ ಪ್ರಯಾಣಿಕ ರಫೀಕ್ ನನ್ನು ವಶಕ್ಕೆ ಪಡೆದಿದ್ದಾರೆ.
Mohammad Saifullah teacher of the Arabic school at Sullia was arrested by the Uppinangady police on Tuesday, February 23 on the allegation of sexually harassing a girl student when travelling by bus. A case stands registered against him.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm