ಬ್ರೇಕಿಂಗ್ ನ್ಯೂಸ್
26-02-21 10:57 am Udupi Correspondent ಕ್ರೈಂ
ಉಡುಪಿ, ಫೆ. 25: ಜಿಲ್ಲೆಯ ಹಿರಿಯ ಸಹಕಾರಿ ಧುರೀಣ, ಉಪ್ಪೂರು ಸೊಸೈಟಿಯ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ರಮೇಶ್ ಎನ್. ಶೆಟ್ಟಿ ಅವರ ಮನೆಗೆ ನುಗ್ಗಿದ ಕಿಡಿಗೇಡಿಗಳ ತಂಡ ದಾಂದಲೆ ನಡೆಸಿರುವ ಘಟನೆ ನಡೆದಿದೆ. ಈ ಬಗ್ಗೆ ಹಿರಿಯಡ್ಕ ಠಾಣೆಯಲ್ಲಿ ದೂರು ದಾಖಲಾಗಿದ್ದು ಫೆ.23ರಂದು ರಮೇಶ ಶೆಟ್ಟಿ ಕುಕ್ಕೆಹಳ್ಳಿಯ ಮನೆಯಲ್ಲಿರುವಾಗ ವಿರೋಧಿಗಳ ತಂಡ ರಾಜಕೀಯ ದ್ವೇಷದಿಂದ ಮನೆಗೆ ಮತ್ತು ವಾಹನಕ್ಕೆ ಹಾನಿ ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದಾರೆ.

ಇದರ ಜೊತೆಗೆ ಗೇಟಿನ ಲೈಟ್ ಗಳನ್ನು ಒಡೆದು ಹಾಕಿದ್ದಾರೆ, ಜೊತೆಗೆ ಏರುಧ್ವನಿಯಲ್ಲಿ ರಮೇಶ್ ಎನ್ ಶೆಟ್ಟಿ ಇವರಿಗೆ ಜೀವ ಬೆದರಿಕೆ ಹಾಕಿದ್ದಾರೆ. ರಾತ್ರಿ 10:30ರ ಸುಮಾರಿಗೆ ಕುಟುಂಬದವರ ಜೊತೆ ಮನೆಯಲ್ಲಿರುವಾಗ ಜಗದೀಶ ಶೆಟ್ಟಿ ಯಾನೆ ಸುನಿಲ್ ಶೆಟ್ಟಿ, ಅನಿಲ್ ಶೆಟ್ಟಿ, ಅಜಿತ್ ಶೆಟ್ಟಿ ಹಾಗೂ ಇತರರು ಈ ಕೃತ್ಯ ಎಸಗಿರುವುದಾಗಿ ಅವರು ದೂರಿನಲ್ಲಿ ತಿಳಿಸಿದ್ದಾರೆ.
ರಾತ್ರಿ ಬಾಗಿಲು ಬಡಿದ ಶಬ್ದ ಕೇಳಿ ಕಿಟಕಿಯಲ್ಲಿ ನೋಡಿದಾಗ ಇವರೆಲ್ಲ ಮನೆಯ ಅಂಗಳದಲ್ಲಿದ್ದು, ಅಲ್ಲಿಂದಲೇ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದು, ಮನೆಯ ಎದುರು ನಿಲ್ಲಿಸಿದ್ದ ಕಾರನ್ನು ಹಾನಿಗೊಳಿಸಿದ್ದಾರೆ. ಬಳಿಕ ಅವರು ಕೆಂಪು ಬಣ್ಣದ ಜೀಪಿನಲ್ಲಿ ಹೋಗಿರುವುದಾಗಿ ತಿಳಿಸಿದ್ದಾರೆ.
Upper Society chairman gets a life threat. Also miscreants damage and vandalism car and house. Police are now investigating the case.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
31-01-26 12:12 pm
Hk News Staffer
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm