ಬ್ರೇಕಿಂಗ್ ನ್ಯೂಸ್
26-02-21 10:57 am Udupi Correspondent ಕ್ರೈಂ
ಉಡುಪಿ, ಫೆ. 25: ಜಿಲ್ಲೆಯ ಹಿರಿಯ ಸಹಕಾರಿ ಧುರೀಣ, ಉಪ್ಪೂರು ಸೊಸೈಟಿಯ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ರಮೇಶ್ ಎನ್. ಶೆಟ್ಟಿ ಅವರ ಮನೆಗೆ ನುಗ್ಗಿದ ಕಿಡಿಗೇಡಿಗಳ ತಂಡ ದಾಂದಲೆ ನಡೆಸಿರುವ ಘಟನೆ ನಡೆದಿದೆ. ಈ ಬಗ್ಗೆ ಹಿರಿಯಡ್ಕ ಠಾಣೆಯಲ್ಲಿ ದೂರು ದಾಖಲಾಗಿದ್ದು ಫೆ.23ರಂದು ರಮೇಶ ಶೆಟ್ಟಿ ಕುಕ್ಕೆಹಳ್ಳಿಯ ಮನೆಯಲ್ಲಿರುವಾಗ ವಿರೋಧಿಗಳ ತಂಡ ರಾಜಕೀಯ ದ್ವೇಷದಿಂದ ಮನೆಗೆ ಮತ್ತು ವಾಹನಕ್ಕೆ ಹಾನಿ ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದಾರೆ.

ಇದರ ಜೊತೆಗೆ ಗೇಟಿನ ಲೈಟ್ ಗಳನ್ನು ಒಡೆದು ಹಾಕಿದ್ದಾರೆ, ಜೊತೆಗೆ ಏರುಧ್ವನಿಯಲ್ಲಿ ರಮೇಶ್ ಎನ್ ಶೆಟ್ಟಿ ಇವರಿಗೆ ಜೀವ ಬೆದರಿಕೆ ಹಾಕಿದ್ದಾರೆ. ರಾತ್ರಿ 10:30ರ ಸುಮಾರಿಗೆ ಕುಟುಂಬದವರ ಜೊತೆ ಮನೆಯಲ್ಲಿರುವಾಗ ಜಗದೀಶ ಶೆಟ್ಟಿ ಯಾನೆ ಸುನಿಲ್ ಶೆಟ್ಟಿ, ಅನಿಲ್ ಶೆಟ್ಟಿ, ಅಜಿತ್ ಶೆಟ್ಟಿ ಹಾಗೂ ಇತರರು ಈ ಕೃತ್ಯ ಎಸಗಿರುವುದಾಗಿ ಅವರು ದೂರಿನಲ್ಲಿ ತಿಳಿಸಿದ್ದಾರೆ.
ರಾತ್ರಿ ಬಾಗಿಲು ಬಡಿದ ಶಬ್ದ ಕೇಳಿ ಕಿಟಕಿಯಲ್ಲಿ ನೋಡಿದಾಗ ಇವರೆಲ್ಲ ಮನೆಯ ಅಂಗಳದಲ್ಲಿದ್ದು, ಅಲ್ಲಿಂದಲೇ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದು, ಮನೆಯ ಎದುರು ನಿಲ್ಲಿಸಿದ್ದ ಕಾರನ್ನು ಹಾನಿಗೊಳಿಸಿದ್ದಾರೆ. ಬಳಿಕ ಅವರು ಕೆಂಪು ಬಣ್ಣದ ಜೀಪಿನಲ್ಲಿ ಹೋಗಿರುವುದಾಗಿ ತಿಳಿಸಿದ್ದಾರೆ.
Upper Society chairman gets a life threat. Also miscreants damage and vandalism car and house. Police are now investigating the case.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm