ಬ್ರೇಕಿಂಗ್ ನ್ಯೂಸ್
18-08-20 07:59 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 18: ಸಿಲಿಕಾನ್ ಸಿಟಿಯಲ್ಲಿ ಶಂಕಿತ ಐಸಿಸಿ ಉಗ್ರನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)ಯ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತನನ್ನು ಅಬ್ದುರ್ ರೆಹಮಾನ್ ಎಂದು ಗುರುತಿಸಲಾಗಿದ್ದು, ಈತ ಬೆಂಗಳೂರಿನ ನಿವಾಸಿ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನೇತ್ರ ತಜ್ಞನಾಗಿದ್ದ ಅಬ್ದುರ್ ರೆಹಮಾನ್ ಬಂಧನದ ನಂತರ ಕರ್ನಾಟಕದ ಮೂರು ಕಡೆ ಎನ್ಐಎ ದಾಳಿ ಮಾಡಿದೆ.
ದಾಳಿ ವೇಳೆ ಫೋನ್, ಲ್ಯಾಪ್ ಟಾಪ್ ಹಾಗೂ ಡಿಜಿಟಲ್ ಡಿವೈಸ್ ಗಳನ್ನ ಎನ್ಐಎ ವಶಪಡಿಸಿಕೊಂಡಿದೆ. ವಿಚಾರಣೆ ವೇಳೆ, ತನಗೆ ಐಸಿಸ್ ನಂಟಿರುವ ಬಗ್ಗೆ ರೆಹಮಾನ್ ಒಪ್ಪಿಕೊಂಡಿದ್ದಾನೆ. ಸ್ಥಳೀಯ ಐಸಿಸ್ ಉಗ್ರರಿಗೆ ವೈದ್ಯಕೀಯ ವಿಚಾರದಲ್ಲಿ ನೆರವಾಗಿರುವ ಬಗ್ಗೆಯೂ ಬಾಯ್ಬಿಟ್ಟಿದ್ದಾನೆ.
2014ರಲ್ಲಿ ಸಿರಿಯಾಗೆ ಭೇಟಿ ನೀಡಿದ್ದು, ಈ ವೇಳೆ ಐಸಿಸ್ ಉಗ್ರರಿಗೆ ಚಿಕಿತ್ಸೆ ನೀಡಿದ್ದೇನೆ. ಅಲ್ಲದೆ 10 ದಿನಗಳ ಕಾಲ ಸಿರಿಯಾದಲ್ಲಿದ್ದು ಚಿಕಿತ್ಸೆ ನೀಡಿ ವಾಪಸ್ ಆಗಿದ್ದರ ಬಗ್ಗೆಯೂ ಅಬ್ದುರ್ ರೆಹಮಾನ್ ತಿಳಿಸಿದ್ದಾನೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm