ಬ್ರೇಕಿಂಗ್ ನ್ಯೂಸ್
18-08-20 07:59 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 18: ಸಿಲಿಕಾನ್ ಸಿಟಿಯಲ್ಲಿ ಶಂಕಿತ ಐಸಿಸಿ ಉಗ್ರನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)ಯ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತನನ್ನು ಅಬ್ದುರ್ ರೆಹಮಾನ್ ಎಂದು ಗುರುತಿಸಲಾಗಿದ್ದು, ಈತ ಬೆಂಗಳೂರಿನ ನಿವಾಸಿ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನೇತ್ರ ತಜ್ಞನಾಗಿದ್ದ ಅಬ್ದುರ್ ರೆಹಮಾನ್ ಬಂಧನದ ನಂತರ ಕರ್ನಾಟಕದ ಮೂರು ಕಡೆ ಎನ್ಐಎ ದಾಳಿ ಮಾಡಿದೆ.
ದಾಳಿ ವೇಳೆ ಫೋನ್, ಲ್ಯಾಪ್ ಟಾಪ್ ಹಾಗೂ ಡಿಜಿಟಲ್ ಡಿವೈಸ್ ಗಳನ್ನ ಎನ್ಐಎ ವಶಪಡಿಸಿಕೊಂಡಿದೆ. ವಿಚಾರಣೆ ವೇಳೆ, ತನಗೆ ಐಸಿಸ್ ನಂಟಿರುವ ಬಗ್ಗೆ ರೆಹಮಾನ್ ಒಪ್ಪಿಕೊಂಡಿದ್ದಾನೆ. ಸ್ಥಳೀಯ ಐಸಿಸ್ ಉಗ್ರರಿಗೆ ವೈದ್ಯಕೀಯ ವಿಚಾರದಲ್ಲಿ ನೆರವಾಗಿರುವ ಬಗ್ಗೆಯೂ ಬಾಯ್ಬಿಟ್ಟಿದ್ದಾನೆ.
2014ರಲ್ಲಿ ಸಿರಿಯಾಗೆ ಭೇಟಿ ನೀಡಿದ್ದು, ಈ ವೇಳೆ ಐಸಿಸ್ ಉಗ್ರರಿಗೆ ಚಿಕಿತ್ಸೆ ನೀಡಿದ್ದೇನೆ. ಅಲ್ಲದೆ 10 ದಿನಗಳ ಕಾಲ ಸಿರಿಯಾದಲ್ಲಿದ್ದು ಚಿಕಿತ್ಸೆ ನೀಡಿ ವಾಪಸ್ ಆಗಿದ್ದರ ಬಗ್ಗೆಯೂ ಅಬ್ದುರ್ ರೆಹಮಾನ್ ತಿಳಿಸಿದ್ದಾನೆ.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm