ಬ್ರೇಕಿಂಗ್ ನ್ಯೂಸ್
27-02-21 04:29 pm Headline Karnataka News Network ಕ್ರೈಂ
ಹೊಸಪೇಟೆ, ಫೆ.27: ಆಸ್ತಿ ವೈಷಮ್ಯ, ವೈಯಕ್ತಿಕ ದ್ವೇಷದಲ್ಲಿ ತನ್ನ ಸಂಬಂಧಿಕನಾಗಿದ್ದ ವಕೀಲನನ್ನು ನ್ಯಾಯಾಲಯದ ಆವರಣದಲ್ಲೇ ಬರ್ಬರವಾಗಿ ಹತ್ಯೆಗೈದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ನ್ಯಾಯಾಲಯದ ಆವರಣದಲ್ಲಿ ನಡೆದಿದೆ.

ತಾರಿಹಳ್ಳಿ ವೆಂಕಟೇಶ್ (48) ಕೊಲೆಯಾದ ನ್ಯಾಯವಾದಿ. ಕೋರ್ಟ್ ಆವರಣದಲ್ಲಿ ಕುಳಿತಿರುವಾಗಲೇ ಯುವಕನೊಬ್ಬ ಮಚ್ಚಿನಿಂದ ಕುತ್ತಿಗೆ ಮತ್ತು ತಲೆಗೆ ಕಡಿದು ಕೊಲೆ ಮಾಡಿದ್ದಾನೆ. ಮನೋಜ್ ಎಂಬ ಯುವಕ ಈ ಕೃತ್ಯ ಎಸಗಿದ್ದು ಕೊಲೆಯಾದ ವೆಂಕಟೇಶ್ ಸಂಬಂಧದಲ್ಲಿ ದೊಡ್ಡಪ್ಪನಾಗಿದ್ದಾನೆ.
ಆರೋಪಿ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನ್ನನ್ನು ಕೆಲಸ ಬಿಡಿಸಿದ್ದಕ್ಕಾಗಿ ರೊಚ್ಚಿಗೆದ್ದು ಕೊಲೆ ಮಾಡಿರುವುದಾಗಿ ಆರೋಪಿ ಹೇಳಿಕೆ ನೀಡಿದ್ದಾನೆ.

ಕೋರ್ಟ್ ಆವರಣದಲ್ಲಿ ನಡೆದಿರುವ ಘಟನೆಯಿಂದ ಹೊಸಪೇಟೆ ನಾಗರೀಕರು ಬೆಚ್ಚಿ ಬಿದ್ದಿದ್ದಾರೆ. ಕೊಲೆಯಾಗಿರುವ ವೆಂಕಟೇಶ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿದ್ದು ಆಕ್ರೋಶವೂ ವ್ಯಕ್ತವಾಗಿದೆ. ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A lawyer was brutally murdered inside the court premises at Hospet in Karnataka. The deceased has been identified as Venkatesh
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm