ಬ್ರೇಕಿಂಗ್ ನ್ಯೂಸ್
27-02-21 04:29 pm Headline Karnataka News Network ಕ್ರೈಂ
ಹೊಸಪೇಟೆ, ಫೆ.27: ಆಸ್ತಿ ವೈಷಮ್ಯ, ವೈಯಕ್ತಿಕ ದ್ವೇಷದಲ್ಲಿ ತನ್ನ ಸಂಬಂಧಿಕನಾಗಿದ್ದ ವಕೀಲನನ್ನು ನ್ಯಾಯಾಲಯದ ಆವರಣದಲ್ಲೇ ಬರ್ಬರವಾಗಿ ಹತ್ಯೆಗೈದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ನ್ಯಾಯಾಲಯದ ಆವರಣದಲ್ಲಿ ನಡೆದಿದೆ.

ತಾರಿಹಳ್ಳಿ ವೆಂಕಟೇಶ್ (48) ಕೊಲೆಯಾದ ನ್ಯಾಯವಾದಿ. ಕೋರ್ಟ್ ಆವರಣದಲ್ಲಿ ಕುಳಿತಿರುವಾಗಲೇ ಯುವಕನೊಬ್ಬ ಮಚ್ಚಿನಿಂದ ಕುತ್ತಿಗೆ ಮತ್ತು ತಲೆಗೆ ಕಡಿದು ಕೊಲೆ ಮಾಡಿದ್ದಾನೆ. ಮನೋಜ್ ಎಂಬ ಯುವಕ ಈ ಕೃತ್ಯ ಎಸಗಿದ್ದು ಕೊಲೆಯಾದ ವೆಂಕಟೇಶ್ ಸಂಬಂಧದಲ್ಲಿ ದೊಡ್ಡಪ್ಪನಾಗಿದ್ದಾನೆ.
ಆರೋಪಿ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನ್ನನ್ನು ಕೆಲಸ ಬಿಡಿಸಿದ್ದಕ್ಕಾಗಿ ರೊಚ್ಚಿಗೆದ್ದು ಕೊಲೆ ಮಾಡಿರುವುದಾಗಿ ಆರೋಪಿ ಹೇಳಿಕೆ ನೀಡಿದ್ದಾನೆ.

ಕೋರ್ಟ್ ಆವರಣದಲ್ಲಿ ನಡೆದಿರುವ ಘಟನೆಯಿಂದ ಹೊಸಪೇಟೆ ನಾಗರೀಕರು ಬೆಚ್ಚಿ ಬಿದ್ದಿದ್ದಾರೆ. ಕೊಲೆಯಾಗಿರುವ ವೆಂಕಟೇಶ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿದ್ದು ಆಕ್ರೋಶವೂ ವ್ಯಕ್ತವಾಗಿದೆ. ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A lawyer was brutally murdered inside the court premises at Hospet in Karnataka. The deceased has been identified as Venkatesh
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm