ಬ್ರೇಕಿಂಗ್ ನ್ಯೂಸ್
27-02-21 04:29 pm Headline Karnataka News Network ಕ್ರೈಂ
ಹೊಸಪೇಟೆ, ಫೆ.27: ಆಸ್ತಿ ವೈಷಮ್ಯ, ವೈಯಕ್ತಿಕ ದ್ವೇಷದಲ್ಲಿ ತನ್ನ ಸಂಬಂಧಿಕನಾಗಿದ್ದ ವಕೀಲನನ್ನು ನ್ಯಾಯಾಲಯದ ಆವರಣದಲ್ಲೇ ಬರ್ಬರವಾಗಿ ಹತ್ಯೆಗೈದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ನ್ಯಾಯಾಲಯದ ಆವರಣದಲ್ಲಿ ನಡೆದಿದೆ.

ತಾರಿಹಳ್ಳಿ ವೆಂಕಟೇಶ್ (48) ಕೊಲೆಯಾದ ನ್ಯಾಯವಾದಿ. ಕೋರ್ಟ್ ಆವರಣದಲ್ಲಿ ಕುಳಿತಿರುವಾಗಲೇ ಯುವಕನೊಬ್ಬ ಮಚ್ಚಿನಿಂದ ಕುತ್ತಿಗೆ ಮತ್ತು ತಲೆಗೆ ಕಡಿದು ಕೊಲೆ ಮಾಡಿದ್ದಾನೆ. ಮನೋಜ್ ಎಂಬ ಯುವಕ ಈ ಕೃತ್ಯ ಎಸಗಿದ್ದು ಕೊಲೆಯಾದ ವೆಂಕಟೇಶ್ ಸಂಬಂಧದಲ್ಲಿ ದೊಡ್ಡಪ್ಪನಾಗಿದ್ದಾನೆ.
ಆರೋಪಿ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನ್ನನ್ನು ಕೆಲಸ ಬಿಡಿಸಿದ್ದಕ್ಕಾಗಿ ರೊಚ್ಚಿಗೆದ್ದು ಕೊಲೆ ಮಾಡಿರುವುದಾಗಿ ಆರೋಪಿ ಹೇಳಿಕೆ ನೀಡಿದ್ದಾನೆ.

ಕೋರ್ಟ್ ಆವರಣದಲ್ಲಿ ನಡೆದಿರುವ ಘಟನೆಯಿಂದ ಹೊಸಪೇಟೆ ನಾಗರೀಕರು ಬೆಚ್ಚಿ ಬಿದ್ದಿದ್ದಾರೆ. ಕೊಲೆಯಾಗಿರುವ ವೆಂಕಟೇಶ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿದ್ದು ಆಕ್ರೋಶವೂ ವ್ಯಕ್ತವಾಗಿದೆ. ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A lawyer was brutally murdered inside the court premises at Hospet in Karnataka. The deceased has been identified as Venkatesh
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm