ಬ್ರೇಕಿಂಗ್ ನ್ಯೂಸ್
19-08-20 11:40 am Headline Karnataka News Network ಕ್ರೈಂ
ನವದೆಹಲಿ, ಆಗಸ್ಟ್ 19: ನಟಿ ರಿಯಾ ಚಕ್ರವರ್ತಿ ವಿರುದ್ಧ ನಟ ಸುಶಾಂತ್ ಅವರ ತಂದೆ ಬಿಹಾರದ ಪಾಟ್ನದಲ್ಲಿ ದಾಖಲಿಸಿರುವ ಪ್ರಕರಣವನ್ನು ಮುಂಬೈಗೆ ವರ್ಗಾಯಿಸುವಂತೆ ಕೋರಿ ರಿಯಾ ಚಕ್ರವರ್ತಿ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಹೃಷಿಕೇಶ ರಾಯ್, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆದೇಶ ನೀಡಿದ್ದಾರೆ.
ಪಾಟ್ನಾದಲ್ಲಿ ದಾಖಲಾಗಿದ್ದ ಎಫ್ಐಆರ್ ಸಿಂಧುವಿಲ್ಲ. ಅದನ್ನು ಮುಂಬೈಗೆ ವರ್ಗಾಯಿಸಬೇಕೆಂದು ರಿಯಾ ಮಾಡಿಕೊಂಡ ಮನವಿಯನ್ನೂ ಕೋರ್ಟ್ ತಿರಸ್ಕರಿಸಿದೆ. ಪಾಟ್ನಾದಲ್ಲಿ ದಾಖಲಾಗಿರುವ ಎಫ್ಐಆರ್ ಸರಿಯಾಗಿಯೇ ಇದೆ ಎಂದು ಅಭಿಪ್ರಾಯಪಟ್ಟಿದೆ. ಮಹಾರಾಷ್ಟ್ರ ಸರ್ಕಾರ ಸಿಬಿಐ ತನಿಖೆಗೆ ಸಹಕರಿಸಬೇಕು ಹಾಗೂ ಮಹಾರಾಷ್ಟ್ರ ಪೊಲೀಸರು ಅಗತ್ಯ ದಾಖಲೆಗಳನ್ನು ಸಿಬಿಐಗೆ ಒದಗಿಸಬೇಕು ಎಂದು ನ್ಯಾಯಾಲಯ ಸೂಚಿಸಿದೆ.
ಸುಶಾಂತ್ ಸಾವಿಗೆ ನಟಿ ರಿಯಾ ಚಕ್ರವರ್ತಿ ಅವರೇ ಕಾರಣ ಎಂದು ಆರೋಪಿಸಿದ್ದ ಅವರ ತಂದೆ ಕೆ.ಕೆ. ಸಿಂಗ್ ಕಳೆದ ಜುಲೈ 28 ರಂದು ಪಾಟ್ನಾದಲ್ಲಿ ಪ್ರತ್ಯೇಕ ದೂರು ಸಲ್ಲಿಸಿದ್ದರು. ಈ ದೂರಿನಲ್ಲಿ ನಟಿ ರಿಯಾ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಆತ್ಮಹತ್ಯೆಗೆ ಪ್ರೇರಣೆ, ಕ್ರಿಮಿನಲ್ ಪಿತೂರಿ ಮತ್ತು ವಂಚನೆಗೆ ಸಂಬಂಧಿಸಿದಂತೆ ಆರೋಪಿಸಿದ್ದರು. ಅಲ್ಲದೆ, ಅಲ್ಪಾವಧಿಯಲ್ಲಿಯೇ ರಿಯಾ ಅವರು ಸುಶಾಂತ್ ಅವರ ಖಾತೆಯಿಂದ 15 ಕೋಟಿ ರೂಪಾಯಿಗಳನ್ನು ಪಡೆದಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.
ನಟ ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ನಟನ ತಂದೆ ನಟಿ ರಿಯಾ ಚಕ್ರವರ್ತಿ ವಿರುದ್ಧ ಬಿಹಾರದ ಪಾಟ್ನಾದಲ್ಲಿ ಪ್ರಕರಣ ದಾಖಲಿಸಿದ್ದರು. ಪಾಟ್ನಾದಲ್ಲಿ ನಟ ಸುಶಾಂತ್ ಅವರ ತಂದೆ ನೀಡಿರುವ ದೂರನ್ನು ಆಧರಿಸಿ ನಟಿ ರಿಯಾ ಚಕ್ರವರ್ತಿ ವಿರುದ್ಧ 306 (ಆತ್ಮಹತ್ಯೆಗೆ ಪ್ರಚೋದನೆ), 341 (ತಪ್ಪಾದ ಸಂಯಮಕ್ಕಾಗಿ ಶಿಕ್ಷೆ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ), 380 (ವಾಸಿಸುವ ಮನೆಯಲ್ಲೇ ಕಳ್ಳತನ), 406 (ವಿಶ್ವಾಸಾರ್ಹ ಉಲ್ಲಂಘನೆ) ಮತ್ತು 420 (ಮೋಸ ಮತ್ತು ಅಪ್ರಾಮಾಣಿಕವಾಗಿ ಆಸ್ತಿಯ ವಿತರಣೆ) ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 09:46 pm
HK News Staffer
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm