ಬ್ರೇಕಿಂಗ್ ನ್ಯೂಸ್
02-03-21 12:26 pm Mangalore Correspondent ಕ್ರೈಂ
ಪುತ್ತೂರು, ಮಾ.2 : ಪ್ರಕರಣ ಒಂದರಲ್ಲಿ ವಿಚಾರಣೆ ನಡೆಸುತ್ತಿದ್ದ ಮಹಿಳಾ ಠಾಣೆ ಎಸ್ಸೈ ಮೇಲೆ ಮಹಿಳೆಯರಿಬ್ಬರು ಹಲ್ಲೆ ನಡೆಸಿದ ಘಟನೆ ಪುತ್ತೂರು ಮಹಿಳಾ ಠಾಣೆಯಲ್ಲಿ ಸೋಮವಾರ ನಡೆದಿದ್ದು, ಹಲ್ಲೆ ನಡೆಸಿದ ಮಹಿಳೆಯರನ್ನು ಬಂಧಿಸಲಾಗಿದೆ.
ಮಹಿಳಾ ಪೊಲೀಸ್ ಠಾಣೆಯ ಎಸ್ಸೈ ಸೇಸಮ್ಮ ಹಲ್ಲೆಗೊಳಗಾದವರು. ಸಾಲ್ಮರ ಮುದ್ದೋಡಿ ನಿವಾಸಿ ಲಾರೆನ್ಸ್ ಡಿ’ಸೋಜ ಅವರ ಪತ್ನಿ ಬೇಬಿ ಡಿಸೋಜ (34) ಮತ್ತು ಆಕೆಯ ಸಹೋದರಿ ಹಾಸನ ಚೆನ್ನರಾಯಪಟ್ಟಣದ ನುಗ್ಗೆಹಳ್ಳಿ ನೆಟ್ಟಕೆರೆ ಗೋಪಾಲ ಎಂಬವರ ಪತ್ನಿ ಆಶಾ (35) ಹಲ್ಲೆ ನಡೆಸಿದ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಫೆ.28ರಂದು ಸುನಿತಾ ಡಿಸೋಜಾ ಮತ್ತು ಬೇಬಿ ಡಿಸೋಜಾ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ಪರಸ್ಪರ ದೂರು ನೀಡಿದ್ದರು. ದೂರಿನ ವಿಚಾರಣೆಗಾಗಿ ಅವರಿಬ್ಬರನ್ನು ಮಹಿಳಾ ಪೊಲೀಸ್ ಠಾಣೆಗೆ ಕರೆಸಲಾಗಿತ್ತು. ಈ ವೇಳೆ ಬೇಬಿ ಡಿಸೋಜಳ ಸಹೋದರಿ ಹಾಸನದಲ್ಲಿರುವ ಆಶಾ ಕೂಡ ಜೊತೆಗೆ ಬಂದಿದ್ದರು. ಎಸ್ಸೈ ಸೇಸಮ್ಮ ಅವರು ಎರಡು ಕುಟುಂಬದ ಸಮಸ್ಯೆಯನ್ನು ವಿಚಾರಿಸುತ್ತಿದ್ದ ವೇಳೆ ಬೇಬಿ ಡಿಸೋಜಾ ಮಾತಿನ ವಿಚಾರದಲ್ಲಿ ವಿರೋಧ ಬಂದು ತನ್ನ ಪತಿ ಲಾರೆನ್ಸ್ ಡಿಸೋಜ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಇದನ್ನು ಗಮನಿಸಿದ ಎಸ್ಸೈ ಸೇಸಮ್ಮ ಹಲ್ಲೆ ನಡೆಯುವುದನ್ನು ತಪ್ಪಿಸಲು ಅಡ್ಡ ಬಂದಿದ್ದಾರೆ. ಈ ವೇಳೆ ಬೇಬಿ ಡಿಸೋಜ ಮತ್ತು ಆಶಾ ಅವರು ಎಸ್ಸೈ ಸೇಸಮ್ಮ ಅವರಿಗೇ ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ.
ಘಟನೆಯ ಬಳಿಕ ಎಸ್ಸೈ ಸೇಸಮ್ಮ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಬಿಡುಗಡೆ ಹೊಂದಿದ್ದಾರೆ. ಘಟನೆಯ ಕುರಿತು ಮಹಿಳಾ ಪೊಲೀಸ್ ಠಾಣೆಯ ಸಿಬ್ಬಂದಿ ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ನಡೆಸಿದ ಬೇಬಿ ಡಿಸೋಜ ಮತ್ತು ಆಶಾ ಸಹೋದರಿಯರನ್ನು ಬಂಧಿಸಿದ್ದಾರೆ.
A Lady Sub-Inspector of puttur police station was assaulted by a couple when the SI went to stop them fighting. A case has been registered.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm