ಬ್ರೇಕಿಂಗ್ ನ್ಯೂಸ್
02-03-21 01:20 pm Mangalore Correspondent ಕ್ರೈಂ
ಮಂಗಳೂರು, ಮಾ.2: ದಿನವೂ ಚಿನ್ನ ತಂದು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬೀಳುತ್ತಿದ್ದರೂ, ಕಳ್ಳರು ಮಾತ್ರ ತಮ್ಮ ಕೆಲಸ ಕಡಿಮೆ ಮಾಡಿಲ್ಲ. ಏನೆಲ್ಲಾ ಅವಾಂತರಗಳನ್ನು ಮಾಡಿಕೊಂಡು ಕಸ್ಟಮ್ಸ್ ಅಧಿಕಾರಿಗಳ ಕಣ್ಣು ತಪ್ಪಿಸಿ ಚಿನ್ನವನ್ನು ತರುತ್ತಲೇ ಇದ್ದಾರೆ. ಇಲ್ಲೊಬ್ಬ ಭಟ್ಕಳದ ಮುರುಡೇಶ್ವರದ ವ್ಯಕ್ತಿ ಬಟ್ಟೆ ಬರೆಗಳನ್ನು ಹೊಂದಿದ್ದ ಟ್ರಾಲಿ ಬ್ಯಾಗಿನ ಒಳಭಾಗದ ಪಟ್ಟಿಯಲ್ಲಿ ಚಿನ್ನವನ್ನು ಅಡಗಿಸಿಟ್ಟು ತಂದು ಸಿಕ್ಕಿಬಿದ್ದಿದ್ದಾನೆ.

ಹೀಗೆ ಸಿಕ್ಕಿಬಿದ್ದ ವ್ಯಕ್ತಿಯನ್ನು ಮುರುಡೇಶ್ವರ ನಿವಾಸಿ ಮೊಹಮ್ಮದ್ ಅವಾನ್ ಎಂದು ಗುರುತಿಸಲಾಗಿದೆ. ಈತ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಆಗಮಿಸಿದ್ದು, ಕಸ್ಟಮ್ಸ್ ಅಧಿಕಾರಿಗಳ ತಪಾಸಣೆ ವೇಳೆ ಟ್ರಾಲಿ ಬ್ಯಾಗಿನ ಒಳಭಾಗದ ಲೋಹದ ಪಟ್ಟಿಯಲ್ಲಿ ಚಿನ್ನವನ್ನು ವೈರ್ ರೂಪಕ್ಕಿಳಿಸಿ, ಅಡಗಿಸಿಟ್ಟಿದ್ದು ಪತ್ತೆಯಾಗಿದೆ. 350 ಗ್ರಾಮ್ ತೂಕದ ಚಿನ್ನ ಪತ್ತೆಯಾಗಿದ್ದು, ಅದರ ಬೆಲೆ 16.52 ಲಕ್ಷ ಎಂದು ಅಂದಾಜಿಸಲಾಗಿದೆ.
ಕಾರ್ಯಾಚರಣೆ ನಡೆಸಿದ ತಂಡದಲ್ಲಿ ಡೆಪ್ಯುಟಿ ಕಮಿಷನರ್ ಡಾ.ಕಪಿಲ್ ಗದೆ, ಸುಪರಿಡೆಂಟ್ ನಾಗೇಶ್ ಕುಮಾರ್, ಸುಬೇಂದ್ ಬೆಹ್ರಾ, ನವೀನ್ ಮತ್ತು ಸಿಬಂದಿ ಇದ್ದರು.
Customs officials at the Mangaluru International Airport on Tuesday, March 2, seized 350 grams of gold that was being smuggled by a passenger by way of concealment in trolley bag beadings.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm