ಬ್ರೇಕಿಂಗ್ ನ್ಯೂಸ್
02-03-21 01:20 pm Mangalore Correspondent ಕ್ರೈಂ
ಮಂಗಳೂರು, ಮಾ.2: ದಿನವೂ ಚಿನ್ನ ತಂದು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬೀಳುತ್ತಿದ್ದರೂ, ಕಳ್ಳರು ಮಾತ್ರ ತಮ್ಮ ಕೆಲಸ ಕಡಿಮೆ ಮಾಡಿಲ್ಲ. ಏನೆಲ್ಲಾ ಅವಾಂತರಗಳನ್ನು ಮಾಡಿಕೊಂಡು ಕಸ್ಟಮ್ಸ್ ಅಧಿಕಾರಿಗಳ ಕಣ್ಣು ತಪ್ಪಿಸಿ ಚಿನ್ನವನ್ನು ತರುತ್ತಲೇ ಇದ್ದಾರೆ. ಇಲ್ಲೊಬ್ಬ ಭಟ್ಕಳದ ಮುರುಡೇಶ್ವರದ ವ್ಯಕ್ತಿ ಬಟ್ಟೆ ಬರೆಗಳನ್ನು ಹೊಂದಿದ್ದ ಟ್ರಾಲಿ ಬ್ಯಾಗಿನ ಒಳಭಾಗದ ಪಟ್ಟಿಯಲ್ಲಿ ಚಿನ್ನವನ್ನು ಅಡಗಿಸಿಟ್ಟು ತಂದು ಸಿಕ್ಕಿಬಿದ್ದಿದ್ದಾನೆ.

ಹೀಗೆ ಸಿಕ್ಕಿಬಿದ್ದ ವ್ಯಕ್ತಿಯನ್ನು ಮುರುಡೇಶ್ವರ ನಿವಾಸಿ ಮೊಹಮ್ಮದ್ ಅವಾನ್ ಎಂದು ಗುರುತಿಸಲಾಗಿದೆ. ಈತ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಆಗಮಿಸಿದ್ದು, ಕಸ್ಟಮ್ಸ್ ಅಧಿಕಾರಿಗಳ ತಪಾಸಣೆ ವೇಳೆ ಟ್ರಾಲಿ ಬ್ಯಾಗಿನ ಒಳಭಾಗದ ಲೋಹದ ಪಟ್ಟಿಯಲ್ಲಿ ಚಿನ್ನವನ್ನು ವೈರ್ ರೂಪಕ್ಕಿಳಿಸಿ, ಅಡಗಿಸಿಟ್ಟಿದ್ದು ಪತ್ತೆಯಾಗಿದೆ. 350 ಗ್ರಾಮ್ ತೂಕದ ಚಿನ್ನ ಪತ್ತೆಯಾಗಿದ್ದು, ಅದರ ಬೆಲೆ 16.52 ಲಕ್ಷ ಎಂದು ಅಂದಾಜಿಸಲಾಗಿದೆ.
ಕಾರ್ಯಾಚರಣೆ ನಡೆಸಿದ ತಂಡದಲ್ಲಿ ಡೆಪ್ಯುಟಿ ಕಮಿಷನರ್ ಡಾ.ಕಪಿಲ್ ಗದೆ, ಸುಪರಿಡೆಂಟ್ ನಾಗೇಶ್ ಕುಮಾರ್, ಸುಬೇಂದ್ ಬೆಹ್ರಾ, ನವೀನ್ ಮತ್ತು ಸಿಬಂದಿ ಇದ್ದರು.
Customs officials at the Mangaluru International Airport on Tuesday, March 2, seized 350 grams of gold that was being smuggled by a passenger by way of concealment in trolley bag beadings.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm