ಬ್ರೇಕಿಂಗ್ ನ್ಯೂಸ್
04-03-21 01:06 pm Mangalore Correspondent ಕ್ರೈಂ
ಕೊಣಾಜೆ, ಮಾ.4: ಮನೆ ಮುಂಭಾಗದಲ್ಲಿ ನಿಲ್ಲಿಸಿದ್ದ ಎರಡು ಕಾರುಗಳನ್ನ ಯಾರೋ ಆಗಂತುಕರು ಪುಡಿಗೈದು ಮನೆಯ ಕಿಟಕಿ ಗಾಜುಗಳನ್ನು ಹಾನಿಗೈದ ಘಟನೆ ನರಿಂಗಾನ ಗ್ರಾಮದ ವಿದ್ಯಾನಗರದ ಬಳಿಯ ಜಲ್ಲಿ ಕ್ರಾಸ್ ನಲ್ಲಿ ನಸುಕಿನ ಜಾವ ನಡೆದಿದೆ.


ಜಲ್ಲಿ ಕ್ರಾಸ್ ಬಳಿಯ ನಿವಾಸಿ ಅಬ್ಬಾಸ್ ಎಂಬವರ ಮನೆಯ ಆವರಣದೊಳಗೆ ಘಟನೆ ನಡೆದಿದೆ. ಅಬ್ಬಾಸ್ ಅವರು ಜಲ್ಲಿಕ್ರಾಸ್ ನಲ್ಲಿ ನ್ಯಾಯ ಬೆಲೆ ಅಂಗಡಿಯನ್ನು ಹೊಂದಿದ್ದಾರೆ.


ಇಂದು ಮುಂಜಾನೆ ನಸುಕಿನ ವೇಳೆ 4 ಗಂಟೆ ಹೊತ್ತಿಗೆ ಶಬ್ದ ಕೇಳಿಸಿದ್ದು ಅಬ್ಬಾಸ್ ಮನೆ ಹೊರಗೆ ಬಂದು ನೋಡಿದಾಗ ಆವರಣದೊಳಗೆ ನಿಲ್ಲಿಸಿದ್ದ ಕ್ವಾಲಿಸ್ ಮತ್ತು ಓಮ್ನಿ ಕಾರು, ಕಿಟಕಿ ಗಾಜುಗಳನ್ನು ಆಗಂತುಕರು ಪುಡಿಗಟ್ಟಿ ಪರಾರಿಯಾಗಿದ್ದರು.
ಅಬ್ಬಾಸ್ ಕೂಡಲೇ ಪೊಲೀಸರಿಗೆ ದೂರು ನೀಡಿದ್ದು ಸ್ಥಳಕ್ಕೆ ಕೊಣಾಜೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Miscreants pelt stones at Two parked cars and also damage the house at Konaje. The Konaje police are now investigating the case.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm