ಬ್ರೇಕಿಂಗ್ ನ್ಯೂಸ್
04-03-21 01:06 pm Mangalore Correspondent ಕ್ರೈಂ
ಕೊಣಾಜೆ, ಮಾ.4: ಮನೆ ಮುಂಭಾಗದಲ್ಲಿ ನಿಲ್ಲಿಸಿದ್ದ ಎರಡು ಕಾರುಗಳನ್ನ ಯಾರೋ ಆಗಂತುಕರು ಪುಡಿಗೈದು ಮನೆಯ ಕಿಟಕಿ ಗಾಜುಗಳನ್ನು ಹಾನಿಗೈದ ಘಟನೆ ನರಿಂಗಾನ ಗ್ರಾಮದ ವಿದ್ಯಾನಗರದ ಬಳಿಯ ಜಲ್ಲಿ ಕ್ರಾಸ್ ನಲ್ಲಿ ನಸುಕಿನ ಜಾವ ನಡೆದಿದೆ.


ಜಲ್ಲಿ ಕ್ರಾಸ್ ಬಳಿಯ ನಿವಾಸಿ ಅಬ್ಬಾಸ್ ಎಂಬವರ ಮನೆಯ ಆವರಣದೊಳಗೆ ಘಟನೆ ನಡೆದಿದೆ. ಅಬ್ಬಾಸ್ ಅವರು ಜಲ್ಲಿಕ್ರಾಸ್ ನಲ್ಲಿ ನ್ಯಾಯ ಬೆಲೆ ಅಂಗಡಿಯನ್ನು ಹೊಂದಿದ್ದಾರೆ.


ಇಂದು ಮುಂಜಾನೆ ನಸುಕಿನ ವೇಳೆ 4 ಗಂಟೆ ಹೊತ್ತಿಗೆ ಶಬ್ದ ಕೇಳಿಸಿದ್ದು ಅಬ್ಬಾಸ್ ಮನೆ ಹೊರಗೆ ಬಂದು ನೋಡಿದಾಗ ಆವರಣದೊಳಗೆ ನಿಲ್ಲಿಸಿದ್ದ ಕ್ವಾಲಿಸ್ ಮತ್ತು ಓಮ್ನಿ ಕಾರು, ಕಿಟಕಿ ಗಾಜುಗಳನ್ನು ಆಗಂತುಕರು ಪುಡಿಗಟ್ಟಿ ಪರಾರಿಯಾಗಿದ್ದರು.
ಅಬ್ಬಾಸ್ ಕೂಡಲೇ ಪೊಲೀಸರಿಗೆ ದೂರು ನೀಡಿದ್ದು ಸ್ಥಳಕ್ಕೆ ಕೊಣಾಜೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Miscreants pelt stones at Two parked cars and also damage the house at Konaje. The Konaje police are now investigating the case.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm