ಬ್ರೇಕಿಂಗ್ ನ್ಯೂಸ್
04-03-21 01:06 pm Mangalore Correspondent ಕ್ರೈಂ
ಕೊಣಾಜೆ, ಮಾ.4: ಮನೆ ಮುಂಭಾಗದಲ್ಲಿ ನಿಲ್ಲಿಸಿದ್ದ ಎರಡು ಕಾರುಗಳನ್ನ ಯಾರೋ ಆಗಂತುಕರು ಪುಡಿಗೈದು ಮನೆಯ ಕಿಟಕಿ ಗಾಜುಗಳನ್ನು ಹಾನಿಗೈದ ಘಟನೆ ನರಿಂಗಾನ ಗ್ರಾಮದ ವಿದ್ಯಾನಗರದ ಬಳಿಯ ಜಲ್ಲಿ ಕ್ರಾಸ್ ನಲ್ಲಿ ನಸುಕಿನ ಜಾವ ನಡೆದಿದೆ.


ಜಲ್ಲಿ ಕ್ರಾಸ್ ಬಳಿಯ ನಿವಾಸಿ ಅಬ್ಬಾಸ್ ಎಂಬವರ ಮನೆಯ ಆವರಣದೊಳಗೆ ಘಟನೆ ನಡೆದಿದೆ. ಅಬ್ಬಾಸ್ ಅವರು ಜಲ್ಲಿಕ್ರಾಸ್ ನಲ್ಲಿ ನ್ಯಾಯ ಬೆಲೆ ಅಂಗಡಿಯನ್ನು ಹೊಂದಿದ್ದಾರೆ.


ಇಂದು ಮುಂಜಾನೆ ನಸುಕಿನ ವೇಳೆ 4 ಗಂಟೆ ಹೊತ್ತಿಗೆ ಶಬ್ದ ಕೇಳಿಸಿದ್ದು ಅಬ್ಬಾಸ್ ಮನೆ ಹೊರಗೆ ಬಂದು ನೋಡಿದಾಗ ಆವರಣದೊಳಗೆ ನಿಲ್ಲಿಸಿದ್ದ ಕ್ವಾಲಿಸ್ ಮತ್ತು ಓಮ್ನಿ ಕಾರು, ಕಿಟಕಿ ಗಾಜುಗಳನ್ನು ಆಗಂತುಕರು ಪುಡಿಗಟ್ಟಿ ಪರಾರಿಯಾಗಿದ್ದರು.
ಅಬ್ಬಾಸ್ ಕೂಡಲೇ ಪೊಲೀಸರಿಗೆ ದೂರು ನೀಡಿದ್ದು ಸ್ಥಳಕ್ಕೆ ಕೊಣಾಜೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Miscreants pelt stones at Two parked cars and also damage the house at Konaje. The Konaje police are now investigating the case.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
13-06-26 03:01 pm
HK News Staffer
4,399 ದಿನಗಳ ಸುದೀರ್ಘ ಆಡಳಿತ, ಭಾರತದ ಇತಿಹಾಸದಲ್ಲೇ...
10-06-26 06:42 pm
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm