ಬ್ರೇಕಿಂಗ್ ನ್ಯೂಸ್
05-03-21 11:40 am Headline Karnataka News Network ಕ್ರೈಂ
ಬೆಂಗಳೂರು, ಮಾರ್ಚ್ 05: ವಿದ್ಯಾರ್ಥಿ ವೀಸಾ ಹೆಸರಿನಲ್ಲಿ ಬೆಂಗಳೂರಿಗೆ ಬಂದು ಪ್ರತಿಷ್ಠಿತರಿಗೆ ಡ್ರಗ್ ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಯುಗೋಚಿಕೂ ವಿಕ್ಟರ್ ಬಂಧಿತ ಆರೋಪಿ. ಈತನಿಂದ ಬರೋಬ್ಬರಿ 40 ಲಕ್ಷ ರೂ. ಮೌಲ್ಯದ ಅರ್ಧ ಕೆ.ಜಿ. ಎಂಡಿಎಂಎ ಎರಡು ಮೊಬೈಲ್ ವಶಪಡಿಸಿಕೊಂಡಿದ್ದಾರೆ.
ವಿದ್ಯಾರ್ಥಿ ವೀಸಾ ಮೇಲೆ ಬಂದಿದ್ದ ವಿಕ್ಟರ್, ವೀಸಾ ಅವಧಿ ಮುಗಿದರೂ ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ. ಮುಂಬಯಿನಲ್ಲಿರುವ ಪರಿಚಿತ ಮೈಕೇಲ್ ಎಂಬಾತನಿಂದ ಮಾದಕ ವಸ್ತುಗಳನ್ನು ಬೆಂಗಳೂರಿಗೆ ತರಿಸಿಕೊಳ್ಳುತ್ತಿದ್ದ. ಇಲ್ಲಿ ಪ್ರತಿಷ್ಠಿತ ವ್ಯಕ್ತಿಗಳ ಸಂಪರ್ಕ ಬೆಳೆಸಿ ಅವರಿಗೆ ದುಬಾರಿ ಬೆಲೆಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ. ಕಳೆದ ಮೂರು ವರ್ಷಗಳಿಂದಲೂ ಇವನು ಡ್ರಗ್ ಡೀಲಿಂಗ್ ನಲ್ಲಿ ಶಾಮೀಲಾಗಿದ್ದ.
ಈತನ ವಿಚಾರಣೆ ವೇಳೆ ನೀಡಿದ ಮಾಹಿತಿ ಮೇರೆಗೆ ಈ ಜಾಲದಲ್ಲಿ ಸಿಲುಕಿರುವ ಇತರೆ ಪೆಡ್ಲರ್ಗಳಿಗಾಗಿ ಶೋಧ ನಡೆದಿದೆ. ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ಲಕ್ಷ್ಮೀ ಕಾಂತಯ್ಯ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ವಿಕ್ಟರ್ ವಿಚಾರಣೆ ವೇಳೆ ಕೆಲವು ಪ್ರತಿಷ್ಠಿತ ವ್ಯಕ್ತಿಗಳು ಡ್ರಗ್ ಖರೀದಿ ಮಾಡಿರುವ ಮಾಹಿತಿ ಸಿಕ್ಕಿದ್ದು ಅವರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ. ಬಂಧಿತ ವಿಕ್ಟರ್ ವಿರುದ್ಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ.
Bangalore CCB police have arrested an African peddler involved in drug peddling and seized 500 kg of ganja worth Rs 40 lakh.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm