ಬ್ರೇಕಿಂಗ್ ನ್ಯೂಸ್
05-03-21 01:19 pm Mangalore Correspondent ಕ್ರೈಂ
ಮಂಗಳೂರು, ಮಾ.5 : ಗ್ರಾಹಕರ ಸೋಗಿನಲ್ಲಿ ಬಂದ ಖದೀಮನೊಬ್ಬ ನಗರದ ಜ್ಯುವೆಲ್ಲರಿ ಶಾಪ್ ನಿಂದ ಹಾಡಹಗಲೇ ಆಭರಣ ಕಳವುಗೈದು ಓಡಿದ್ದು ಜ್ಯುವೆಲ್ಲರಿ ಸಿಬಂದಿ ಮತ್ತು ಮಾಲಕರೇ ಆತನನ್ನು ಬೆನ್ನಟ್ಟಿ ಹಿಡಿದ ಘಟನೆ ನಡೆದಿದೆ.
ಅರುಣ್ ಜಿ. ಶೇಟ್ ಎಂಬವರಿಗೆ ಸೇರಿದ ನಗರದ ರಥಬೀದಿಯಲ್ಲಿರುವ ಅರುಣ್ ಜಿ. ಶೇಟ್ ಜ್ಯುವೆಲ್ಲರಿ ಆ್ಯಂಡ್ ಡೈಮಂಡ್ ವರ್ಕ್ಸ್ ಶಾಪ್ ಗೆ ಗುರುವಾರ ಮಧ್ಯಾಹ 2 ಗಂಟೆ ಸುಮಾರಿಗೆ ಗ್ರಾಹಕರ ಸೋಗಿನಲ್ಲಿ ಬಂದಿದ್ದ ಖದೀಮ, ಆಭರಣವನ್ನು ಖರೀದಿಸುವಂತೆ ನಟಿಸಿದ್ದಾನೆ. ಮಾಲಕ ಅರುಣ್ ಜಿ.ಶೇಟ್ ಸ್ವತಃ ಆತನಿಗೆ ಆಭರಣ ತೋರಿಸುತ್ತಿದ್ದರು. ಆತ ಉಂಗುರ ಒಂದನ್ನು ಕೈಗೆ ಹಾಕಿ ನೋಡುತ್ತಲೇ, ಏಕಾಏಕಿ ಆಭರಣದೊಂದಿಗೆ ಹೊರಗೆ ಓಡಿದ್ದಾನೆ.
ಆತ ಓಡುತ್ತಿರುವುದನ್ನು ಗಮನಿಸಿದ ಜ್ಯುವೆಲ್ಲರಿ ಮಾಲಕ ಅರುಣ್ ಜಿ ಶೇಟ್ ಅವನನ್ನು ಬೆನ್ನಟಿದ್ದಾರೆ. ಸ್ವಲ್ಪ ದೂರ ಹೋಗುತ್ತಲೇ ಆತ ಅವರ ಕೈಗೆ ಸಿಕ್ಕಿಬಿದ್ದಿದ್ದಾನೆ. ಅಷ್ಟರಲ್ಲಾಗಲೇ ಸ್ಥಳದಲ್ಲಿದ್ದವರಿಗೆ ವಿಷಯ ತಿಳಿದಿದ್ದು, ಈ ಸಂದರ್ಭ ಅಲ್ಲಿ ಸಾಕಷ್ಟು ಜನರು ಜಮಾಯಿಸಿದ್ದಾರೆ. ಈ ಎಲ್ಲಾ ದೃಶ್ಯ ಜುವೆಲ್ಲರಿಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಬಳಿಕ ಈ ಬಗ್ಗೆ ಪೊಲೀಸ್ ದೂರು ನೀಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Video:
Man steals a gold ring from local jewelry stores by acting as a customer in Mangalore was caught red-handed by public.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 09:19 pm
Mangalore Correspondent
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
Flag, Oath, and Nation: Expert PU College, Ko...
15-08-25 08:51 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm