ಬ್ರೇಕಿಂಗ್ ನ್ಯೂಸ್
05-03-21 01:19 pm Mangalore Correspondent ಕ್ರೈಂ
ಮಂಗಳೂರು, ಮಾ.5 : ಗ್ರಾಹಕರ ಸೋಗಿನಲ್ಲಿ ಬಂದ ಖದೀಮನೊಬ್ಬ ನಗರದ ಜ್ಯುವೆಲ್ಲರಿ ಶಾಪ್ ನಿಂದ ಹಾಡಹಗಲೇ ಆಭರಣ ಕಳವುಗೈದು ಓಡಿದ್ದು ಜ್ಯುವೆಲ್ಲರಿ ಸಿಬಂದಿ ಮತ್ತು ಮಾಲಕರೇ ಆತನನ್ನು ಬೆನ್ನಟ್ಟಿ ಹಿಡಿದ ಘಟನೆ ನಡೆದಿದೆ.

ಅರುಣ್ ಜಿ. ಶೇಟ್ ಎಂಬವರಿಗೆ ಸೇರಿದ ನಗರದ ರಥಬೀದಿಯಲ್ಲಿರುವ ಅರುಣ್ ಜಿ. ಶೇಟ್ ಜ್ಯುವೆಲ್ಲರಿ ಆ್ಯಂಡ್ ಡೈಮಂಡ್ ವರ್ಕ್ಸ್ ಶಾಪ್ ಗೆ ಗುರುವಾರ ಮಧ್ಯಾಹ 2 ಗಂಟೆ ಸುಮಾರಿಗೆ ಗ್ರಾಹಕರ ಸೋಗಿನಲ್ಲಿ ಬಂದಿದ್ದ ಖದೀಮ, ಆಭರಣವನ್ನು ಖರೀದಿಸುವಂತೆ ನಟಿಸಿದ್ದಾನೆ. ಮಾಲಕ ಅರುಣ್ ಜಿ.ಶೇಟ್ ಸ್ವತಃ ಆತನಿಗೆ ಆಭರಣ ತೋರಿಸುತ್ತಿದ್ದರು. ಆತ ಉಂಗುರ ಒಂದನ್ನು ಕೈಗೆ ಹಾಕಿ ನೋಡುತ್ತಲೇ, ಏಕಾಏಕಿ ಆಭರಣದೊಂದಿಗೆ ಹೊರಗೆ ಓಡಿದ್ದಾನೆ.


ಆತ ಓಡುತ್ತಿರುವುದನ್ನು ಗಮನಿಸಿದ ಜ್ಯುವೆಲ್ಲರಿ ಮಾಲಕ ಅರುಣ್ ಜಿ ಶೇಟ್ ಅವನನ್ನು ಬೆನ್ನಟಿದ್ದಾರೆ. ಸ್ವಲ್ಪ ದೂರ ಹೋಗುತ್ತಲೇ ಆತ ಅವರ ಕೈಗೆ ಸಿಕ್ಕಿಬಿದ್ದಿದ್ದಾನೆ. ಅಷ್ಟರಲ್ಲಾಗಲೇ ಸ್ಥಳದಲ್ಲಿದ್ದವರಿಗೆ ವಿಷಯ ತಿಳಿದಿದ್ದು, ಈ ಸಂದರ್ಭ ಅಲ್ಲಿ ಸಾಕಷ್ಟು ಜನರು ಜಮಾಯಿಸಿದ್ದಾರೆ. ಈ ಎಲ್ಲಾ ದೃಶ್ಯ ಜುವೆಲ್ಲರಿಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಬಳಿಕ ಈ ಬಗ್ಗೆ ಪೊಲೀಸ್ ದೂರು ನೀಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Video:
Man steals a gold ring from local jewelry stores by acting as a customer in Mangalore was caught red-handed by public.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm