ಬ್ರೇಕಿಂಗ್ ನ್ಯೂಸ್
05-03-21 06:12 pm Mangalore Correspondent ಕ್ರೈಂ
ಮಂಗಳೂರು, ಮಾ.5: ಸರಕಾರಿ ಬಸ್ಸಿನ ಮುಂದೆ ಅಡ್ಡಾದಿಡ್ಡಿ ಸವಾರಿ ಮಾಡಿಕೊಂಡು ಬಸ್ ಸಂಚಾರಕ್ಕೆ ಅಡ್ಡಿಪಡಿಸಿದ್ದಲ್ಲದೆ, ಈ ಬಗ್ಗೆ ಪ್ರಶ್ನಿಸಿದ ಬಸ್ ಚಾಲಕನಿಗೆ ಹಲ್ಲೆಗೈದು ಚೂರಿಯಿಂದ ತಿವಿಯಲು ಯತ್ನಿಸಿದ ಘಟನೆ ನಗರದ ಪಡೀಲ್ ರೈಲ್ವೆ ಓವರ್ ಬ್ರಿಡ್ಜ್ ಬಳಿ ನಡೆದಿದೆ. ಪ್ರಕರಣ ಸಂಬಂಧಿಸಿ ಆರೋಪಿಯನ್ನು ಬಂಧಿಸಲಾಗಿದೆ.
ಅಡ್ಯಾರ್ ಕಣ್ಣೂರಿನ ಸೈಫ್ (19) ಬಂಧಿತ. ಆರೋಪಿ ಕೃತ್ಯಕ್ಕೆ ಬಳದಸಿದ್ದ ಸ್ಕೂಟರನ್ನು ವಶಪಡಿಸಲಾಗಿದೆ. ಪುತ್ತೂರಿನಿಂದ ಮಂಗಳೂರಿನ ಸ್ಟೇಟ್ ಬ್ಯಾಂಕ್ ಕಡೆಗೆ ಬರುತ್ತಿದ್ದ ಬಸ್ ಇದಾಗಿದ್ದು ಬೆಳಗ್ಗೆ 8.50 ರ ಸುಮಾರಿಗೆ ಬಸ್ ಕಣ್ಣೂರು ತಲುಪಿತ್ತು. ಈ ವೇಳೆ, ಸೈಫ್ ಬಸ್ ಮುಂಭಾಗದಲ್ಲಿ ಅಡ್ಡಾದಿಡ್ಡಿ ಚಲಿಸುತ್ತಾ ಬಸ್ ಸಂಚಾರಕ್ಕೆ ಅಡ್ಡಿ ಪಡಿಸಿದ್ದಾನೆ. ಅಲ್ಲದೆ, ಪ್ರಶ್ನೆ ಮಾಡಿದ ಬಸ್ ಚಾಲಕ ರಾಜು ಗಜಕೋಶ ಅವರ ಮೇಲೆ ಹಲ್ಲೆಗೈದು ಜೀವ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಚಾಲಕ ಪೊಲೀಸರಿಗೆ ದೂರು ನೀಡಿದ್ದ. ಬಸ್ಸಿಗೆ ತನ್ನ ಸ್ಕೂಟರ್ ಅಡ್ಡವಿಟ್ಟು ಬಸ್ ಚಾಲಕನಿಗೆ ಅವಾಚ್ಯ ಶಬ್ದದಿಂದ ನಿಂದಿಸಿ ಸ್ಕೂಟರ್ನಲ್ಲಿದ್ದ ಚಾಕು ತೋರಿಸಿ ಕೊಲೆ ಬೆದರಿ ಹಾಕಿ ತಿವಿಯಲು ಯತ್ನಿಸಿದ್ದಾನೆ ಎಂದು ದೂರಲಾಗಿದೆ.
ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ, ಕೊಲ್ಲಲು ಯತ್ನಿಸಿದ್ದಾನೆ ಎಂದು ರಾಜು ಗಜಕೋಶ ನೀಡಿದ ದೂರಿನಂತೆ ಕಂಕನಾಡಿ ನಗರ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಕೊಲೆಯತ್ನ ಸಹಿತ ಐದು ಪ್ರಕರಣ ದಾಖಲಿಸಲಾಗಿದೆ.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
19-06-25 10:08 pm
Mangalore Correspondent
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm