ಬ್ರೇಕಿಂಗ್ ನ್ಯೂಸ್
06-03-21 11:09 am Mangalore Correspondent ಕ್ರೈಂ
ಬಂಟ್ವಾಳ, ಮಾ.6: ಹೆಂಡತಿಯೇ ಗಂಡನನ್ನು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ನಾವೂರ ಗ್ರಾಮದಲ್ಲಿ ನಡೆದಿದೆ. ನಾವೂರ ಗ್ರಾಮದ ಸೂರ ಕ್ವಾಟ್ರಸ್ ನಿವಾಸಿ ಸೇಸಪ್ಪ ಪೂಜಾರಿ (60) ಮೃತಪಟ್ಟ ವ್ಯಕ್ತಿ. ಕೊಲೆ ಆರೋಪದಡಿ ಸೇಸಪ್ಪ ಅವರ ಪತ್ನಿ ಉಮಾವತಿ (52) ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ನಾವೂರ ಗ್ರಾಮದ ಸೂರ ಕ್ವಾಟ್ರಸ್ ನಿವಾಸಿ ಸೇಸಪ್ಪ ಕೂಲಿ ಕೆಲಸ ಮಾಡುತ್ತಿದ್ದು ದಿನಾ ಮನೆಯಲ್ಲಿ ಗಂಡ- ಹೆಂಡತಿ ಮಧ್ಯೆ ಕುಡಿದು ಗಲಾಟೆ ನಡೆಯುತ್ತಿತ್ತು. ಇವರ ಮನೆಯಲ್ಲಿ ಮಾ.3 ರಂದು ರಾತ್ರಿ ಗಂಡ ಹೆಂಡತಿ ಮಧ್ಯೆ ಗಲಾಟೆ ನಡೆದಿತ್ತು. ಗಲಾಟೆ ಜೋರಾಗಿ ಹೊಡೆದಾಟದ ಹಂತಕ್ಕೆ ತಲುಪಿದ್ದು ಹೆಂಡತಿ ಮನೆಯಲ್ಲಿ ಇದ್ದ ಕತ್ತಿಯಿಂದ ಗಂಡನಿಗೆ ಹೊಡೆದಿದ್ದರು. ಇದರಿಂದ ಸೇಸಪ್ಪ ಅವರ ಬಲ ಹಣೆಗೆ ಗಾಯವಾಗಿದ್ದು ಮಗಳು ಇವರ ಜಗಳ ಬಿಡಿಸಿದ್ದಳು. ಬಳಿಕ ಗಾಯವಾಗಿ ರಕ್ತ ಬಂದರೂ ಚಿಕಿತ್ಸೆ ಪಡೆಯದೆ ಮನೆಯಲ್ಲಿಯೇ ಉಳಿದಿದ್ದರು. ರಕ್ತಸ್ರಾವ ಆಗಿದ್ದರಿಂದ ಹುಷಾರಿಲ್ಲ ಎಂದು ಮಲಗಿದ್ದಲ್ಲಿಯೇ ಇದ್ದು ಮಾ.5 ರಂದು ಸಂಜೆ ಅವರು ಮೃತಪಟ್ಟಿದ್ದಾರೆ.
ಕೊಲೆ ಮಾಡಿದ್ದಾರೆ ಎಂಬ ಆರೋಪದಡಿ ಉಮಾವತಿ ಅವರನ್ನು ಬಂಟ್ವಾಳ ಗ್ರಾಮಾಂತರ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಅವರ ನೇತೃತ್ವದಲ್ಲಿ ಬಂಟ್ಚಾಳ ಗ್ರಾಮಾಂತರ ಎಸ್ಐ ಪ್ರಸನ್ನ ಅವರು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.
The wife kills her husband in an angry mood and under the influence of liquor in Bantwal, Mangalore. The deceased has been identified as Sesappa Poojary (60).
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm