ಬ್ರೇಕಿಂಗ್ ನ್ಯೂಸ್
06-03-21 12:50 pm Udupi Correspondent ಕ್ರೈಂ
ಉಡುಪಿ, ಮಾ.6: ಜೋತಿಷ್ಯ ಹೇಳುವುದಾಗಿ ಮನೆಗೆ ಬಂದ ಮಹಿಳೆಯೊಬ್ಬರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಎಗರಿಸಿದ ಘಟನೆ ನಿಟ್ಟೂರಿನಲ್ಲಿ ನಡೆದಿದೆ.
ರಾಜೀವನಗರದ ಲಕ್ಷ್ಮಿ(55) ಎಂಬವರ ಮನೆಗೆ ಸುಮಾರು 30 ವರ್ಷದ ಪ್ರಾಯದ ಅಪರಿಚಿತ ಮಹಿಳೆ ಬಂದಿದ್ದು ಜೋತಿಷ್ಯ ಹೇಳುವುದಾಗಿ ನಂಬಿಸಿದರು. ‘ನಿಮ್ಮ ಮನೆಯಲ್ಲಿ ಯಾರೋ ಮಾಟ ಮಂತ್ರ ಮಾಡಿದ್ದಾರೆ, ಕಣ್ಣು ದೃಷ್ಟಿ ಆಗಿದೆ, ಲಕ್ಷ್ಮಿ ಪೂಜೆ ಮಾಡಿಸುತ್ತೇನೆ’ ಎಂದು ಹೇಳಿದ ಆಕೆ, ಪೂಜೆ ಮಾಡಿಸಲು ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ಹಣವನ್ನು ತರುವಂತೆ ತಿಳಿಸಿದ್ದಳು.

ಅದರಂತೆ ಲಕ್ಷ್ಮಿ ಎಲ್ಲಾ ಚಿನ್ನಾಭರಣಗಳನ್ನು ಮತ್ತು 15,000 ರೂ. ಹಣವನ್ನು ಬಾಕ್ಸ್ನಲ್ಲಿ ಹಾಕಿ ಕೊಟ್ಟಿದ್ದರು. ಅಪರಿಚಿತ ಮಹಿಳೆ, ಪೂಜೆ ಮುಗಿಸಿ ಬಾಕ್ಸ್ ವಾಪಾಸು ಕೊಟ್ಟು ಅಲ್ಲಿಂದ ಹೋಗಿದ್ದರು. ನಂತರ ಲಕ್ಷ್ಮೀ ಬಾಕ್ಸ್ ತೆಗೆದು ನೋಡುವಾಗ ಚಿನ್ನಾಭರಣ ಮತ್ತು ನಗದು ಹಣ ಇಲ್ಲದಿರುವುದು ಕಂಡುಬಂದಿದೆ. ಅಪರಿಚಿತ ಮಹಿಳೆ ಹಣ ಮತ್ತು ಅಭರಣಗಳನ್ನು ತೆಗೆದುಕೊಂಡು ಹೋಗಿದ್ದು ಚಿನ್ನಾಭರಣದ ಅಂದಾಜು ಮೌಲ್ಯ 7.36 ಲಕ್ಷ ರೂ. ಮತ್ತು 15 ಸಾವಿರ ರೂ. ನಗದು ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A woman has duped a family in the name of Astrology in Lakhs at Udupi. A case has been registered at Udupi police station.
17-03-26 12:09 pm
HK News Staffer
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 03:06 pm
HK News Staffer
Inspector Sandesh, Mangalore: ಮೂಡುಬಿದ್ರೆ ಇನ್ಸ...
17-03-26 01:55 pm
ಮಂಗಳೂರು ಜೈಲಿನಲ್ಲಿ ಕೈದಿಗಳ ದಾಂಧಲೆ ; ಜೈಲು ಅಧೀಕ್ಷ...
17-03-26 01:40 pm
Mangalore, Bendorewell Humps: ಹಂಪ್ಸ್ ಏನೋ ಹಾಕಿ...
16-03-26 09:48 pm
Moodbidri Inspector Sandesh, Police: ಮೂಡುಬಿದ್...
16-03-26 07:20 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am