ಬ್ರೇಕಿಂಗ್ ನ್ಯೂಸ್
06-03-21 12:50 pm Udupi Correspondent ಕ್ರೈಂ
ಉಡುಪಿ, ಮಾ.6: ಜೋತಿಷ್ಯ ಹೇಳುವುದಾಗಿ ಮನೆಗೆ ಬಂದ ಮಹಿಳೆಯೊಬ್ಬರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಎಗರಿಸಿದ ಘಟನೆ ನಿಟ್ಟೂರಿನಲ್ಲಿ ನಡೆದಿದೆ.
ರಾಜೀವನಗರದ ಲಕ್ಷ್ಮಿ(55) ಎಂಬವರ ಮನೆಗೆ ಸುಮಾರು 30 ವರ್ಷದ ಪ್ರಾಯದ ಅಪರಿಚಿತ ಮಹಿಳೆ ಬಂದಿದ್ದು ಜೋತಿಷ್ಯ ಹೇಳುವುದಾಗಿ ನಂಬಿಸಿದರು. ‘ನಿಮ್ಮ ಮನೆಯಲ್ಲಿ ಯಾರೋ ಮಾಟ ಮಂತ್ರ ಮಾಡಿದ್ದಾರೆ, ಕಣ್ಣು ದೃಷ್ಟಿ ಆಗಿದೆ, ಲಕ್ಷ್ಮಿ ಪೂಜೆ ಮಾಡಿಸುತ್ತೇನೆ’ ಎಂದು ಹೇಳಿದ ಆಕೆ, ಪೂಜೆ ಮಾಡಿಸಲು ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ಹಣವನ್ನು ತರುವಂತೆ ತಿಳಿಸಿದ್ದಳು.

ಅದರಂತೆ ಲಕ್ಷ್ಮಿ ಎಲ್ಲಾ ಚಿನ್ನಾಭರಣಗಳನ್ನು ಮತ್ತು 15,000 ರೂ. ಹಣವನ್ನು ಬಾಕ್ಸ್ನಲ್ಲಿ ಹಾಕಿ ಕೊಟ್ಟಿದ್ದರು. ಅಪರಿಚಿತ ಮಹಿಳೆ, ಪೂಜೆ ಮುಗಿಸಿ ಬಾಕ್ಸ್ ವಾಪಾಸು ಕೊಟ್ಟು ಅಲ್ಲಿಂದ ಹೋಗಿದ್ದರು. ನಂತರ ಲಕ್ಷ್ಮೀ ಬಾಕ್ಸ್ ತೆಗೆದು ನೋಡುವಾಗ ಚಿನ್ನಾಭರಣ ಮತ್ತು ನಗದು ಹಣ ಇಲ್ಲದಿರುವುದು ಕಂಡುಬಂದಿದೆ. ಅಪರಿಚಿತ ಮಹಿಳೆ ಹಣ ಮತ್ತು ಅಭರಣಗಳನ್ನು ತೆಗೆದುಕೊಂಡು ಹೋಗಿದ್ದು ಚಿನ್ನಾಭರಣದ ಅಂದಾಜು ಮೌಲ್ಯ 7.36 ಲಕ್ಷ ರೂ. ಮತ್ತು 15 ಸಾವಿರ ರೂ. ನಗದು ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A woman has duped a family in the name of Astrology in Lakhs at Udupi. A case has been registered at Udupi police station.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm