ಬ್ರೇಕಿಂಗ್ ನ್ಯೂಸ್
09-03-21 03:57 pm Headline Karnataka News Network ಕ್ರೈಂ
ಬೆಂಗಳೂರು, ಮಾ.9 : ಬಾಬು ಚಿಟ್ ಫಂಡ್ ಹೆಸರಲ್ಲಿ ಸರ್ಕಾರಿ ನೌಕರರನ್ನು ಮತ್ತು ಉದ್ಯಮಿಗಳನ್ನು ಗುರಿಯಾಗಿಸಿಕೊಂಡು ಠೇವಣಿ ಸಂಗ್ರಹಿಸಿ, ನೂರಾರು ಜನರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೆಂಗಳೂರು ಉತ್ತರ ತಾಲೂಕಿನ ಶಿವನಪುರದಲ್ಲಿ ಬಾಬು ಚಿಟ್ ಫಂಡ್ ಎಂಬ ಕಚೇರಿ ಇದ್ದು, ಬಾಬು ಚಿಟ್ ಫಂಡ್, ಜೊತೆಗೆ ಅಗರಬತ್ತಿ ಸಪ್ಲೈ ಸೇರಿದಂತೆ ವಿವಿಧ ಉದ್ಯಮಗಳನ್ನು ನಡೆಸುತ್ತಿದ್ದರು. ವೆಂಕಟೇಶ್ ಬಾಬು, ಲೋಕೇಶ್ ಬಾಬು, ನಟರಾಜು ಸೇರಿದಂತೆ ಮೂರು ಜನರ ಮಾಲೀಕತ್ವದಲ್ಲಿ ಎಂಟು ಕೋಟಿಗೂ ಅಧಿಕ ವಂಚನೆ ನಡೆಸಿದ್ದಾರೆ ಎನ್ನಲಾಗುತ್ತಿದ್ದು, ವಂಚನೆ ಬಯಲಾಗುತ್ತಲೇ ತಲೆಮರೆಸಿಕೊಂಡಿದ್ದಾರೆ.
ಇವರು ರಾಜ್ಯ, ನೆರೆ ರಾಜ್ಯಗಳಲ್ಲೂ ನೂರಾರು ಜನರಿಂದ ಹೂಡಿಕೆ ಮಾಡಿಕೊಂಡಿರುವ ಮಾಹಿತಿ ಇದ್ದು, ಹಣ ಕಳೆದುಕೊಂಡವರು ಪೊಲೀಸ್ ದೂರು ನೀಡಲು ಆರಂಭಿಸಿದ್ದಾರೆ. ಸದ್ಯ ವಂಚಿಸಿದವರ ಮನೆ ಹಾಗೂ ಕಚೇರಿ ಮುಂದೆ ಮೋಸ ಹೋದವರು ಸಾಲುಗಟ್ಟಿದ್ದು ಮುತ್ತಿಗೆ ಹಾಕಿದ್ದಾರೆ.
Crores cheated in the name of baba chits fund in Bangalore. A case had been registered at the Madanayakahalli Station.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm