ಬ್ರೇಕಿಂಗ್ ನ್ಯೂಸ್
09-03-21 03:57 pm Headline Karnataka News Network ಕ್ರೈಂ
ಬೆಂಗಳೂರು, ಮಾ.9 : ಬಾಬು ಚಿಟ್ ಫಂಡ್ ಹೆಸರಲ್ಲಿ ಸರ್ಕಾರಿ ನೌಕರರನ್ನು ಮತ್ತು ಉದ್ಯಮಿಗಳನ್ನು ಗುರಿಯಾಗಿಸಿಕೊಂಡು ಠೇವಣಿ ಸಂಗ್ರಹಿಸಿ, ನೂರಾರು ಜನರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೆಂಗಳೂರು ಉತ್ತರ ತಾಲೂಕಿನ ಶಿವನಪುರದಲ್ಲಿ ಬಾಬು ಚಿಟ್ ಫಂಡ್ ಎಂಬ ಕಚೇರಿ ಇದ್ದು, ಬಾಬು ಚಿಟ್ ಫಂಡ್, ಜೊತೆಗೆ ಅಗರಬತ್ತಿ ಸಪ್ಲೈ ಸೇರಿದಂತೆ ವಿವಿಧ ಉದ್ಯಮಗಳನ್ನು ನಡೆಸುತ್ತಿದ್ದರು. ವೆಂಕಟೇಶ್ ಬಾಬು, ಲೋಕೇಶ್ ಬಾಬು, ನಟರಾಜು ಸೇರಿದಂತೆ ಮೂರು ಜನರ ಮಾಲೀಕತ್ವದಲ್ಲಿ ಎಂಟು ಕೋಟಿಗೂ ಅಧಿಕ ವಂಚನೆ ನಡೆಸಿದ್ದಾರೆ ಎನ್ನಲಾಗುತ್ತಿದ್ದು, ವಂಚನೆ ಬಯಲಾಗುತ್ತಲೇ ತಲೆಮರೆಸಿಕೊಂಡಿದ್ದಾರೆ.
ಇವರು ರಾಜ್ಯ, ನೆರೆ ರಾಜ್ಯಗಳಲ್ಲೂ ನೂರಾರು ಜನರಿಂದ ಹೂಡಿಕೆ ಮಾಡಿಕೊಂಡಿರುವ ಮಾಹಿತಿ ಇದ್ದು, ಹಣ ಕಳೆದುಕೊಂಡವರು ಪೊಲೀಸ್ ದೂರು ನೀಡಲು ಆರಂಭಿಸಿದ್ದಾರೆ. ಸದ್ಯ ವಂಚಿಸಿದವರ ಮನೆ ಹಾಗೂ ಕಚೇರಿ ಮುಂದೆ ಮೋಸ ಹೋದವರು ಸಾಲುಗಟ್ಟಿದ್ದು ಮುತ್ತಿಗೆ ಹಾಕಿದ್ದಾರೆ.
Crores cheated in the name of baba chits fund in Bangalore. A case had been registered at the Madanayakahalli Station.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
15-06-26 11:50 am
HK News Staffer
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm