ಬ್ರೇಕಿಂಗ್ ನ್ಯೂಸ್
10-03-21 12:56 pm Bangalore Correspondent ಕ್ರೈಂ
ಬೆಂಗಳೂರು, ಮಾ.10 : ಕರ್ನಾಟಕ ಜನಾಭಿವೃದ್ಧಿ ರಕ್ಷಣಾ ವೇದಿಕೆ ಹೆಸರಿನಲ್ಲಿ ಯುವಕರನ್ನು ಕಿಡ್ನಾಪ್ ಮಾಡಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಸಂಘಟನೆಯ ರಾಜ್ಯಾಧ್ಯಕ್ಷ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಜನಾಭಿವೃದ್ಧಿ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಬಾಬುರೆಡ್ಡಿ, ಸಹಚರರಾದ ಲಕ್ಷ್ಮೀಪತಿ, ನಾಗೇಶ್ ಬಂಧಿತರು. ಈ ಬಗ್ಗೆ ದೇವನಹಳ್ಳಿಯ ಸೂಲಿಬೆಲೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪಿಎಸ್ಐ ರಮೇಶ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿ ಆರೋಪಿಗಳನ್ನು ಬಂಧಿಸಲಾಗಿದೆ. ಕಾರಿಗೆ ಕಪ್ಪು ಬಣ್ಣದ ಟಿಂಟ್ ಇರುವ ಗ್ಲಾಸ್ ಹಾಕಿ, ಕಿಡ್ನಾಪ್ ಮಾಡಲಾಗಿತ್ತು. ಆರೋಪಿಗಳು ಕರ್ನಾಟಕ ಜನಾಭಿವೃದ್ದಿ ರಕ್ಷಣಾ ವೇದಿಕೆ ಎಂಬ ಹೆಸರಿನಲ್ಲಿ ಸಂಘಟನೆ ಕಟ್ಟಿಕೊಂಡು ಅಮಾಯಕರ ಜೀವ ಹಿಂಡುತ್ತಿದ್ದರು. ಇವರಿಂದ ಹಲವಾರು ಮಂದಿ ಪೀಡನೆಗೆ ಒಳಗಾಗಿದ್ದು ಪೊಲೀಸರ ಕಾರ್ಯಾಚರಣೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಇದೀಗ ಮೂವರನ್ನು ವಶಕ್ಕೆ ಪಡೆದು ಸೂಲಿಬೆಲೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಮತ್ತಷ್ಟು ಕಡೆ ಇದೇ ರೀತಿ ಹಣ ಕಿತ್ತಿರುವ ಶಂಕೆ ವ್ಯಕ್ತವಾಗಿದೆ.
Three including president of Karnataka Janaabhivrudhi rakshan vedike state president arrested in kidnap case in Bangalore.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm