ಬ್ರೇಕಿಂಗ್ ನ್ಯೂಸ್
11-03-21 11:37 am Mangalore Correspondent ಕ್ರೈಂ
ಮಂಗಳೂರು, ಮಾ.11 : ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರಿಗೆ ಬ್ಯಾಂಕ್ ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡಿ ಒಟಿಪಿ ನಂಬರ್ ಪಡೆದು ಲಕ್ಷಾಂತರ ರೂ. ಮೊತ್ತವನ್ನು ಖಾತೆಯಿಂದ ಲಪಟಾಯಿಸಿದ ಘಟನೆ ನಡೆದಿದೆ.
ವಂಚನೆಗೆ ಒಳಗಾದ ನಿವೃತ್ತ ಪೊಲೀಸ್ ಅಧಿಕಾರಿ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ. ಮಾ.4ರಂದು ಮಧ್ಯಾಹ್ನ ಇವರ ಮೊಬೈಲ್ಗೆ ಕರೆ ಬಂದಿತ್ತು. ಹಿಂದಿ ಭಾಷೆಯಲ್ಲಿ ಮಾತನಾಡಿದ ವ್ಯಕ್ತಿ, ಬಂದರು ರಸ್ತೆಯಲ್ಲಿರುವ ಸ್ಟೇಟ್ಬ್ಯಾಂಕ್ ಖಾತೆಯಿಂದ 2 ಲಕ್ಷ ರೂ. ಕಡಿತಗೊಂಡಿದ್ದು, ಅದರ ಮರುಪಾವತಿಗೆ ಒಟಿಪಿ ನಂಬರ್ ಹೇಳುವಂತೆ ಕೋರಿದ್ದರು. ಇದನ್ನು ನಿಜವೆಂದೇ ನಂಬಿದ ಈ ಅಧಿಕಾರಿಯ ಪುತ್ರ, ಮೊಬೈಲ್ಗೆ ಬಂದ ಒಟಿಪಿ ಸಂಖ್ಯೆಯನ್ನು ಹೇಳಿದ್ದರು.

ಸ್ವಲ್ಪ ಹೊತ್ತಿನಲ್ಲಿ ಸರದಿಯಂತೆ ಖಾತೆಯಿಂದ ಹಣ ಕಡಿತಗೊಳ್ಳುತ್ತಿರುವ ಬಗ್ಗೆ ಮೊಬೈಲ್ಗೆ ಎಸ್ಎಂಎಸ್ ಬರಲಾರಂಭಿಸಿತ್ತು. ಕೊನೆಗೆ ಎಸ್ಬಿಐ ಖಾತೆಯಲ್ಲಿದ್ದ ಪೂರ್ತಿ 6.24 ಲಕ್ಷ ರೂ. ಕಡಿತಗೊಂಡಿದ್ದು ಮನೆಯವರು ಗಾಬರಿಗೊಂಡಿದ್ದರು. ದಿಗಿಲುಗೊಂಡ ನಿವೃತ್ತ ಅಧಿಕಾರಿ ಮರುದಿನ ಬ್ಯಾಂಕಿಗೆ ತೆರಳಿ ಪರಿಶೀಲಿಸಿದಾಗ, ವಿವಿಧ ಮೊತ್ತ ದೆಹಲಿಯ ನಾನಾ ಖಾತೆಗಳಿಗೆ ಜಮೆ ಆಗಿರುವುದು ಕಂಡುಬಂದಿದೆ. ಈ ಬಗ್ಗೆ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Mangalore Retired police officer duped of 6.24 lakhs by online fraud. A case has been registered at the cybercrime police station.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm