ಬ್ರೇಕಿಂಗ್ ನ್ಯೂಸ್
11-03-21 11:37 am Mangalore Correspondent ಕ್ರೈಂ
ಮಂಗಳೂರು, ಮಾ.11 : ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರಿಗೆ ಬ್ಯಾಂಕ್ ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡಿ ಒಟಿಪಿ ನಂಬರ್ ಪಡೆದು ಲಕ್ಷಾಂತರ ರೂ. ಮೊತ್ತವನ್ನು ಖಾತೆಯಿಂದ ಲಪಟಾಯಿಸಿದ ಘಟನೆ ನಡೆದಿದೆ.
ವಂಚನೆಗೆ ಒಳಗಾದ ನಿವೃತ್ತ ಪೊಲೀಸ್ ಅಧಿಕಾರಿ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ. ಮಾ.4ರಂದು ಮಧ್ಯಾಹ್ನ ಇವರ ಮೊಬೈಲ್ಗೆ ಕರೆ ಬಂದಿತ್ತು. ಹಿಂದಿ ಭಾಷೆಯಲ್ಲಿ ಮಾತನಾಡಿದ ವ್ಯಕ್ತಿ, ಬಂದರು ರಸ್ತೆಯಲ್ಲಿರುವ ಸ್ಟೇಟ್ಬ್ಯಾಂಕ್ ಖಾತೆಯಿಂದ 2 ಲಕ್ಷ ರೂ. ಕಡಿತಗೊಂಡಿದ್ದು, ಅದರ ಮರುಪಾವತಿಗೆ ಒಟಿಪಿ ನಂಬರ್ ಹೇಳುವಂತೆ ಕೋರಿದ್ದರು. ಇದನ್ನು ನಿಜವೆಂದೇ ನಂಬಿದ ಈ ಅಧಿಕಾರಿಯ ಪುತ್ರ, ಮೊಬೈಲ್ಗೆ ಬಂದ ಒಟಿಪಿ ಸಂಖ್ಯೆಯನ್ನು ಹೇಳಿದ್ದರು.
ಸ್ವಲ್ಪ ಹೊತ್ತಿನಲ್ಲಿ ಸರದಿಯಂತೆ ಖಾತೆಯಿಂದ ಹಣ ಕಡಿತಗೊಳ್ಳುತ್ತಿರುವ ಬಗ್ಗೆ ಮೊಬೈಲ್ಗೆ ಎಸ್ಎಂಎಸ್ ಬರಲಾರಂಭಿಸಿತ್ತು. ಕೊನೆಗೆ ಎಸ್ಬಿಐ ಖಾತೆಯಲ್ಲಿದ್ದ ಪೂರ್ತಿ 6.24 ಲಕ್ಷ ರೂ. ಕಡಿತಗೊಂಡಿದ್ದು ಮನೆಯವರು ಗಾಬರಿಗೊಂಡಿದ್ದರು. ದಿಗಿಲುಗೊಂಡ ನಿವೃತ್ತ ಅಧಿಕಾರಿ ಮರುದಿನ ಬ್ಯಾಂಕಿಗೆ ತೆರಳಿ ಪರಿಶೀಲಿಸಿದಾಗ, ವಿವಿಧ ಮೊತ್ತ ದೆಹಲಿಯ ನಾನಾ ಖಾತೆಗಳಿಗೆ ಜಮೆ ಆಗಿರುವುದು ಕಂಡುಬಂದಿದೆ. ಈ ಬಗ್ಗೆ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Mangalore Retired police officer duped of 6.24 lakhs by online fraud. A case has been registered at the cybercrime police station.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 09:19 pm
Mangalore Correspondent
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
Flag, Oath, and Nation: Expert PU College, Ko...
15-08-25 08:51 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm