ಬ್ರೇಕಿಂಗ್ ನ್ಯೂಸ್
11-03-21 12:04 pm Mangalore Correspondent ಕ್ರೈಂ
ಮಂಗಳೂರು, ಮಾ.11: ಮಂಗಳೂರು ಏರ್ಪೋರ್ಟಿನಲ್ಲಿ ಸರದಿಯಂತೆ, ಚಿನ್ನ ಕಳ್ಳಸಾಗಣೆ ಪತ್ತೆಯಾಗುತ್ತಿದೆ. ಈಗ ಮಹಿಳೆಯರು ಕೂಡ ಕಳ್ಳ ಸಾಗಣೆಯಲ್ಲಿ ತೊಡಗಿರುವುದು ಕಂಡುಬಂದಿದೆ. ಕೇರಳದ ಕಾಸರಗೋಡು ಮೂಲದ ಮಹಿಳೆ 2.41 ಕೇಜಿ ಬಂಗಾರ ಅಕ್ರಮ ಸಾಗಿಸುವ ಯತ್ನದಲ್ಲಿ ಕಸ್ಟಮ್ಸ್ ಕೈಗೆ ಸಿಕ್ಕಿಬಿದ್ದಿದ್ದಾಳೆ.
ಕಾಸರಗೋಡು ಮೂಲದ ಮೊಹಮ್ಮದ್ ಅಲಿ ಸಮೀರ ಎಂಬ ಹೆಸರಿನ ಮಹಿಳೆಯನ್ನು ತಪಾಸಣೆ ನಡೆಸಿದಾಗ ಮೈಯಲ್ಲಿ ಚಿನ್ನ ಇರುವುದು ಕಂಡುಬಂದಿದೆ. ಬಳಿಕ ಮಹಿಳಾ ಅಧಿಕಾರಿಗಳು ಸೇರಿ ತಪಾಸಣೆ ನಡೆಸಿದ್ದಾರೆ. ಆಕೆಯ ಸ್ಯಾನಿಟರಿ ಪ್ಯಾಡ್, ಸಾಕ್ಸ್ ಸೇರಿದಂತೆ ಒಳ ಉಡುಪಿನಲ್ಲಿ ಬಚ್ಚಿಟ್ಟುಕೊಂಡಿದ್ದ ಚಿನ್ನದ ಗಟ್ಟಿ ಪತ್ತೆಯಾಗಿದೆ. ಒಟ್ಟು 2.41 ಕೇಜಿ ಬಂಗಾರ ಸಿಕ್ಕಿದ್ದು ಇದರ ಮೌಲ್ಯ ಸುಮಾರು 1.10 ಕೋಟಿ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಆರೋಪಿ ಮಹಿಳೆ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರಿಗೆ ಬಂದಿದ್ದಳು.
ಆಕೆಯ ಬ್ಯಾಗಿನಲ್ಲಿ ವಿದೇಶಿ ನಿರ್ಮಿತ ಸಿಗರೇಟು ಪ್ಯಾಕೆಟ್ ಗಳು ಪತ್ತೆಯಾಗಿದ್ದು ಅವನ್ನು ವಶಕ್ಕೆ ಪಡೆಯಲಾಗಿದೆ. ಕೋಪ್ಟಾ ನೀತಿಯಡಿ ಸಿಗರೇಟ್ ಸಾಗಾಟ ಅಕ್ರಮವಾಗಿದ್ದು ಪ್ರಕರಣ ದಾಖಲಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಕಸ್ಟಮ್ಸ್ ಇಲಾಖೆ ಡೆಪ್ಯುಟಿ ಕಮಿಷನರ್ ಕಪಿಲ್ ಗದೆ ನೇತೃತ್ವದಲ್ಲಿ ಸುಪರಿಡೆಂಟ್ ಪ್ರೀತಿ ಸುಮಾ, ರಾಕೇಶ್ ಕುಮಾರ್, ಕ್ಷಿತಿ ನಾಯಕ್ ಭಾಗವಹಿಸಿದ್ದರು.
Customs officers at Mangaluru International Airport seized gold and foreign origin cigarettes from a female passenger on Thursday March 11.The passenger, Mohammed Ali Sameera from Kasargod, came from Dubai by Air India flight.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 09:19 pm
Mangalore Correspondent
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
Flag, Oath, and Nation: Expert PU College, Ko...
15-08-25 08:51 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm