ಬ್ರೇಕಿಂಗ್ ನ್ಯೂಸ್
11-03-21 12:04 pm Mangalore Correspondent ಕ್ರೈಂ
ಮಂಗಳೂರು, ಮಾ.11: ಮಂಗಳೂರು ಏರ್ಪೋರ್ಟಿನಲ್ಲಿ ಸರದಿಯಂತೆ, ಚಿನ್ನ ಕಳ್ಳಸಾಗಣೆ ಪತ್ತೆಯಾಗುತ್ತಿದೆ. ಈಗ ಮಹಿಳೆಯರು ಕೂಡ ಕಳ್ಳ ಸಾಗಣೆಯಲ್ಲಿ ತೊಡಗಿರುವುದು ಕಂಡುಬಂದಿದೆ. ಕೇರಳದ ಕಾಸರಗೋಡು ಮೂಲದ ಮಹಿಳೆ 2.41 ಕೇಜಿ ಬಂಗಾರ ಅಕ್ರಮ ಸಾಗಿಸುವ ಯತ್ನದಲ್ಲಿ ಕಸ್ಟಮ್ಸ್ ಕೈಗೆ ಸಿಕ್ಕಿಬಿದ್ದಿದ್ದಾಳೆ.

ಕಾಸರಗೋಡು ಮೂಲದ ಮೊಹಮ್ಮದ್ ಅಲಿ ಸಮೀರ ಎಂಬ ಹೆಸರಿನ ಮಹಿಳೆಯನ್ನು ತಪಾಸಣೆ ನಡೆಸಿದಾಗ ಮೈಯಲ್ಲಿ ಚಿನ್ನ ಇರುವುದು ಕಂಡುಬಂದಿದೆ. ಬಳಿಕ ಮಹಿಳಾ ಅಧಿಕಾರಿಗಳು ಸೇರಿ ತಪಾಸಣೆ ನಡೆಸಿದ್ದಾರೆ. ಆಕೆಯ ಸ್ಯಾನಿಟರಿ ಪ್ಯಾಡ್, ಸಾಕ್ಸ್ ಸೇರಿದಂತೆ ಒಳ ಉಡುಪಿನಲ್ಲಿ ಬಚ್ಚಿಟ್ಟುಕೊಂಡಿದ್ದ ಚಿನ್ನದ ಗಟ್ಟಿ ಪತ್ತೆಯಾಗಿದೆ. ಒಟ್ಟು 2.41 ಕೇಜಿ ಬಂಗಾರ ಸಿಕ್ಕಿದ್ದು ಇದರ ಮೌಲ್ಯ ಸುಮಾರು 1.10 ಕೋಟಿ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಆರೋಪಿ ಮಹಿಳೆ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರಿಗೆ ಬಂದಿದ್ದಳು.

ಆಕೆಯ ಬ್ಯಾಗಿನಲ್ಲಿ ವಿದೇಶಿ ನಿರ್ಮಿತ ಸಿಗರೇಟು ಪ್ಯಾಕೆಟ್ ಗಳು ಪತ್ತೆಯಾಗಿದ್ದು ಅವನ್ನು ವಶಕ್ಕೆ ಪಡೆಯಲಾಗಿದೆ. ಕೋಪ್ಟಾ ನೀತಿಯಡಿ ಸಿಗರೇಟ್ ಸಾಗಾಟ ಅಕ್ರಮವಾಗಿದ್ದು ಪ್ರಕರಣ ದಾಖಲಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಕಸ್ಟಮ್ಸ್ ಇಲಾಖೆ ಡೆಪ್ಯುಟಿ ಕಮಿಷನರ್ ಕಪಿಲ್ ಗದೆ ನೇತೃತ್ವದಲ್ಲಿ ಸುಪರಿಡೆಂಟ್ ಪ್ರೀತಿ ಸುಮಾ, ರಾಕೇಶ್ ಕುಮಾರ್, ಕ್ಷಿತಿ ನಾಯಕ್ ಭಾಗವಹಿಸಿದ್ದರು.
Customs officers at Mangaluru International Airport seized gold and foreign origin cigarettes from a female passenger on Thursday March 11.The passenger, Mohammed Ali Sameera from Kasargod, came from Dubai by Air India flight.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm