ಬ್ರೇಕಿಂಗ್ ನ್ಯೂಸ್
12-03-21 11:21 am Mangalore Correspondent ಕ್ರೈಂ
ಮಂಗಳೂರು, ಮಾ.11 : ರಸ್ತೆ ಬದಿ ನಿಲ್ಲಿಸಿದ ಕಾರಿನಿಂದ ನಗದು ಹಾಗೂ ವಿದೇಶಿ ಕರೆನ್ಸಿ ಹೊಂದಿದ್ದ ಬ್ಯಾಗನ್ನು ಕಳವು ಮಾಡಿರುವ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗುರುವಾರ ಬೆಳಗ್ಗೆ ಚೇತನ್ ಕುಮಾರ್ ಎಂಬವರು ಮಧ್ಯಾಹ್ನ 12:40ರ ವೇಳೆಗೆ ತನ್ನ ಪತ್ನಿಯೊಂದಿಗೆ ಕಾರಿನಲ್ಲಿ ಬಂದು ಚಿಲಿಂಬಿ ಸೂಪರ್ ಮಾರ್ಕೆಟ್ ಎದುರುಗಡೆ ರಸ್ತೆ ಬದಿ ಕಾರು ನಿಲ್ಲಿಸಿ ಸಾಯಿ ಬಾಬಾ ಮಂದಿರಕ್ಕೆ ತೆರಳಿದ್ದರು.

ಮಧ್ಯಾಹ್ನ 1:20ಕ್ಕೆ ಮರಳಿ ಕಾರಿನ ಬಳಿ ಬಂದಾಗ ಕಾರಿನ ಎಡಬದಿ ಹಿಂಬದಿ ಗ್ಲಾಸ್ನ್ನು ಒಡೆದು ಕಾರಿ ನೊಳಗಿದ್ದ ಬ್ಯಾಗ್ ಕಳವು ಮಾಡಲಾಗಿತ್ತು. ಅದರಲ್ಲಿ 20 ಸಾವಿರ ರೂ. ನಗದು, 40 ಸಾವಿರ ರೂ. ಮೌಲ್ಯದ ವಿದೇಶಿ ಕರೆನ್ಸಿ, ಎಟಿಎಂ ಕಾರ್ಡ್, ಎಮಿರೇಟ್ಸ್ ಐಡಿ, ಆಧಾರ್ ಕಾರ್ಡ್, ತನ್ನ ಪತ್ನಿಯ ದುಬೈ ಇಸ್ಲಾಮಿಕ್ ಬ್ಯಾಂಕ್ ಎಟಿಎಂ ಕಾರ್ಡ್, ಅಲ್ಲದೆ ಪಾಸ್ಪೋರ್ಟ್ ಇತ್ತೆಂದು ತಿಳಿದುಬಂದಿದೆ.
ಚೇತನ್ ಕುಮಾರ್ ದುಬಾಯಿನಲ್ಲಿದ್ದು, ಇತ್ತೀಚೆಗೆ ಊರಿಗೆ ಬಂದಿದ್ದು, ಇನ್ನು ಕೆಲವೇ ದಿನಗಳಲ್ಲಿ ವಾಪಸ್ ಹೋಗುವವರಿದ್ದರು ಎಂದು ತಿಳಿದುಬಂದಿದೆ. ಈ ಬಗ್ಗೆ ತಿಳಿದವರೇ ಕೃತ್ಯ ಎಸಗಿರುವ ಸಾಧ್ಯತೆಯಿದೆ. ಈ ಕುರಿತು ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The window glass of a car was broken and a passport, Rs 20,000 in cash and foreign currency worth Rs 40,000 found inside were taken away by thieves on Thursday March 11 during the daytime
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm