ಬ್ರೇಕಿಂಗ್ ನ್ಯೂಸ್
12-03-21 11:21 am Mangalore Correspondent ಕ್ರೈಂ
ಮಂಗಳೂರು, ಮಾ.11 : ರಸ್ತೆ ಬದಿ ನಿಲ್ಲಿಸಿದ ಕಾರಿನಿಂದ ನಗದು ಹಾಗೂ ವಿದೇಶಿ ಕರೆನ್ಸಿ ಹೊಂದಿದ್ದ ಬ್ಯಾಗನ್ನು ಕಳವು ಮಾಡಿರುವ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗುರುವಾರ ಬೆಳಗ್ಗೆ ಚೇತನ್ ಕುಮಾರ್ ಎಂಬವರು ಮಧ್ಯಾಹ್ನ 12:40ರ ವೇಳೆಗೆ ತನ್ನ ಪತ್ನಿಯೊಂದಿಗೆ ಕಾರಿನಲ್ಲಿ ಬಂದು ಚಿಲಿಂಬಿ ಸೂಪರ್ ಮಾರ್ಕೆಟ್ ಎದುರುಗಡೆ ರಸ್ತೆ ಬದಿ ಕಾರು ನಿಲ್ಲಿಸಿ ಸಾಯಿ ಬಾಬಾ ಮಂದಿರಕ್ಕೆ ತೆರಳಿದ್ದರು.
ಮಧ್ಯಾಹ್ನ 1:20ಕ್ಕೆ ಮರಳಿ ಕಾರಿನ ಬಳಿ ಬಂದಾಗ ಕಾರಿನ ಎಡಬದಿ ಹಿಂಬದಿ ಗ್ಲಾಸ್ನ್ನು ಒಡೆದು ಕಾರಿ ನೊಳಗಿದ್ದ ಬ್ಯಾಗ್ ಕಳವು ಮಾಡಲಾಗಿತ್ತು. ಅದರಲ್ಲಿ 20 ಸಾವಿರ ರೂ. ನಗದು, 40 ಸಾವಿರ ರೂ. ಮೌಲ್ಯದ ವಿದೇಶಿ ಕರೆನ್ಸಿ, ಎಟಿಎಂ ಕಾರ್ಡ್, ಎಮಿರೇಟ್ಸ್ ಐಡಿ, ಆಧಾರ್ ಕಾರ್ಡ್, ತನ್ನ ಪತ್ನಿಯ ದುಬೈ ಇಸ್ಲಾಮಿಕ್ ಬ್ಯಾಂಕ್ ಎಟಿಎಂ ಕಾರ್ಡ್, ಅಲ್ಲದೆ ಪಾಸ್ಪೋರ್ಟ್ ಇತ್ತೆಂದು ತಿಳಿದುಬಂದಿದೆ.
ಚೇತನ್ ಕುಮಾರ್ ದುಬಾಯಿನಲ್ಲಿದ್ದು, ಇತ್ತೀಚೆಗೆ ಊರಿಗೆ ಬಂದಿದ್ದು, ಇನ್ನು ಕೆಲವೇ ದಿನಗಳಲ್ಲಿ ವಾಪಸ್ ಹೋಗುವವರಿದ್ದರು ಎಂದು ತಿಳಿದುಬಂದಿದೆ. ಈ ಬಗ್ಗೆ ತಿಳಿದವರೇ ಕೃತ್ಯ ಎಸಗಿರುವ ಸಾಧ್ಯತೆಯಿದೆ. ಈ ಕುರಿತು ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The window glass of a car was broken and a passport, Rs 20,000 in cash and foreign currency worth Rs 40,000 found inside were taken away by thieves on Thursday March 11 during the daytime
07-05-25 04:07 pm
Bangalore Correspondent
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
07-05-25 12:20 pm
HK News Desk
India strikes terror camps in Pak; ಪಾಕಿಸ್ತಾನದ...
07-05-25 09:54 am
ವಿಶ್ವಸಂಸ್ಥೆಯಲ್ಲಿ ಬೆತ್ತಲಾದ ಪಾಕ್ ; ಚೀನಾ ಬಿಟ್ಟು...
06-05-25 02:45 pm
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
07-05-25 03:36 pm
Mangalore Correspondent
Hindu Maha Sabha, Mangalore, Rajesh Pavitran:...
07-05-25 02:36 pm
Mangalore, Satish Kumapla, U T Khader: ಚಿಕ್ಕಮ...
06-05-25 06:36 pm
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm