ಬ್ರೇಕಿಂಗ್ ನ್ಯೂಸ್
12-03-21 11:21 am Mangalore Correspondent ಕ್ರೈಂ
ಮಂಗಳೂರು, ಮಾ.11 : ರಸ್ತೆ ಬದಿ ನಿಲ್ಲಿಸಿದ ಕಾರಿನಿಂದ ನಗದು ಹಾಗೂ ವಿದೇಶಿ ಕರೆನ್ಸಿ ಹೊಂದಿದ್ದ ಬ್ಯಾಗನ್ನು ಕಳವು ಮಾಡಿರುವ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗುರುವಾರ ಬೆಳಗ್ಗೆ ಚೇತನ್ ಕುಮಾರ್ ಎಂಬವರು ಮಧ್ಯಾಹ್ನ 12:40ರ ವೇಳೆಗೆ ತನ್ನ ಪತ್ನಿಯೊಂದಿಗೆ ಕಾರಿನಲ್ಲಿ ಬಂದು ಚಿಲಿಂಬಿ ಸೂಪರ್ ಮಾರ್ಕೆಟ್ ಎದುರುಗಡೆ ರಸ್ತೆ ಬದಿ ಕಾರು ನಿಲ್ಲಿಸಿ ಸಾಯಿ ಬಾಬಾ ಮಂದಿರಕ್ಕೆ ತೆರಳಿದ್ದರು.

ಮಧ್ಯಾಹ್ನ 1:20ಕ್ಕೆ ಮರಳಿ ಕಾರಿನ ಬಳಿ ಬಂದಾಗ ಕಾರಿನ ಎಡಬದಿ ಹಿಂಬದಿ ಗ್ಲಾಸ್ನ್ನು ಒಡೆದು ಕಾರಿ ನೊಳಗಿದ್ದ ಬ್ಯಾಗ್ ಕಳವು ಮಾಡಲಾಗಿತ್ತು. ಅದರಲ್ಲಿ 20 ಸಾವಿರ ರೂ. ನಗದು, 40 ಸಾವಿರ ರೂ. ಮೌಲ್ಯದ ವಿದೇಶಿ ಕರೆನ್ಸಿ, ಎಟಿಎಂ ಕಾರ್ಡ್, ಎಮಿರೇಟ್ಸ್ ಐಡಿ, ಆಧಾರ್ ಕಾರ್ಡ್, ತನ್ನ ಪತ್ನಿಯ ದುಬೈ ಇಸ್ಲಾಮಿಕ್ ಬ್ಯಾಂಕ್ ಎಟಿಎಂ ಕಾರ್ಡ್, ಅಲ್ಲದೆ ಪಾಸ್ಪೋರ್ಟ್ ಇತ್ತೆಂದು ತಿಳಿದುಬಂದಿದೆ.
ಚೇತನ್ ಕುಮಾರ್ ದುಬಾಯಿನಲ್ಲಿದ್ದು, ಇತ್ತೀಚೆಗೆ ಊರಿಗೆ ಬಂದಿದ್ದು, ಇನ್ನು ಕೆಲವೇ ದಿನಗಳಲ್ಲಿ ವಾಪಸ್ ಹೋಗುವವರಿದ್ದರು ಎಂದು ತಿಳಿದುಬಂದಿದೆ. ಈ ಬಗ್ಗೆ ತಿಳಿದವರೇ ಕೃತ್ಯ ಎಸಗಿರುವ ಸಾಧ್ಯತೆಯಿದೆ. ಈ ಕುರಿತು ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The window glass of a car was broken and a passport, Rs 20,000 in cash and foreign currency worth Rs 40,000 found inside were taken away by thieves on Thursday March 11 during the daytime
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm