ಬ್ರೇಕಿಂಗ್ ನ್ಯೂಸ್
13-03-21 11:24 am Udupi Correspondent ಕ್ರೈಂ
ಉಡುಪಿ, ಮಾ.13: ಕಸ ಹೆಕ್ಕಲು ಬಂದಿದ್ದ ಪೌರ ಕಾರ್ಮಿಕರ ಮೇಲೆ ಇಲೆಕ್ಟ್ರಾನಿಕ್ ಶಾಪ್ ಮಾಲೀಕ ಮತ್ತು ಸಿಬಂದಿ ಸೇರಿ ಹಲ್ಲೆ ನಡೆಸಿದ ಘಟನೆ ಉಡುಪಿ ನಗರದ ಬಸ್ ನಿಲ್ದಾಣ ಪರಿಸರದಲ್ಲಿ ನಡೆದಿದೆ.


ಒಣ ಕಸ, ಹಸಿ ಕಸದ ಬಗ್ಗೆ ಕೇಳಿದ ಪೌರ ಕಾರ್ಮಿಕರ ಪ್ರಶ್ನೆಗೆ, ಇಲೆಕ್ಟ್ರಾನಿಕ್ ಶಾಪ್ ಓನರ್ ಎಗರಾಡಿದ್ದಾನೆ. ಕಸ ಎತ್ತುವ ವಾಹನದ ಚಾಲಕ ಸಂಜು ಮಾದಾರ ಮತ್ತು ಇನ್ನೊಬ್ವ ಕಾರ್ಮಿಕನ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದ ಘಟನೆಯನ್ನು ಸ್ಥಳೀಯರು ವಿಡಿಯೋ ಮಾಡಿದ್ದು ಅದು ವೈರಲ್ ಆಗುತ್ತಿದ್ದಂತೆ ಅಂಗಡಿ ಮಾಲೀಕರ ವಿರುದ್ಧ ಆಕ್ರೋಶ ಕೇಳಿಬಂದಿದೆ.
ವಿಷಯ ತಿಳಿದು ನಗರಸಭೆ ಆರೋಗ್ಯಧಿಕಾರಿ ಕರುಣಾಕರ್ ಸ್ಥಳಕ್ಕೆ ಬಂದಿದ್ದು ವಿಚಾರಣೆ ನಡೆಸಿದ್ದಾರೆ. ಅಧಿಕಾರಿ ಪ್ರಶ್ನೆ ಮಾಡುತ್ತಿದ್ದಾಗಲೇ ಪೌರ ಕಾರ್ಮಿಕರ ಮೇಲೆ ಮತ್ತೆ ಅಂಗಡಿ ಮಾಲೀಕ ಹಲ್ಲೆಗೆ ಮುಂದಾಗಿದ್ದಾನೆ.


ವಿಡಿಯೋ ಮತ್ತು ಪೌರ ಕಾರ್ಮಿಕರಿಗೆ ಹಲ್ಲೆ ನಡೆಸಿದ ಘಟನೆ ಜಾಲತಾಣದಲ್ಲಿ ಟೀಕೆಗೆ ಗುರಿಯಾಗಿದೆ. ಟ್ವಿಟರ್ ನಲ್ಲಿಯೂ ಆಕ್ರೋಶ ವ್ಯಕ್ತವಾಗಿದೆ. ಟ್ವಿಟರ್ ನಲ್ಲಿ ಸಾರ್ವಜನಿಕರ ಪ್ರಶ್ನೆಗೆ ಉತ್ತರ ನೀಡಿರುವ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಉಡುಪಿ ಎಸ್ಪಿ ಅವರಲ್ಲಿ ಈ ಬಗ್ಗೆ ಮಾತನಾಡಿದ್ದೇನೆ. ಆರೋಪಿಗಳನ್ನು ಬಚಾವ್ ಮಾಡಲಾಗುತ್ತಿದೆ ಎಂಬ ವದಂತಿ ಹಿನ್ನೆಲೆಯಲ್ಲಿ ಶಿಸ್ತು ಕ್ರಮಕ್ಕೆ ಒತ್ತಾಯಿಸಿದ್ದೇನೆ. ಇದರ ಜೊತೆಗೆ ನಮ್ಮ ನಗರವನ್ನು ಕ್ಲೀನ್ ಮಾಡುವ ಪೌರ ಕಾರ್ಮಕರಿಗೆ ರಕ್ಷಣೆ ನೀಡುವಂತೆ ಒತ್ತಾಯ ಮಾಡಿದ್ದೇನೆ ಎಂದು ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಘಟನೆ ಸಂಬಂಧಿಸಿ ಉಡುಪಿ ಪೊಲೀಸರು ನೇಜಾರು ನಿವಾಸಿ ಇಸ್ಮಾಯಿಲ್ (55) ಮತ್ತು ಹೂಡೆಯ ಸುಹೈಲ್ (28) ಎಂಬವರನ್ನು ಬಂಧಿಸಿದ್ದಾರೆ.
Video:
An owner of a reputed electronic shop and his staff in Udupi reportedly attacked a civic worker over a Garbage issue near Udupi City Bus Stand.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 05:56 pm
Mangalore Correspondent
ಮನವಿ ಕೊಡಲು ಬಂದವರನ್ನು ತಡೆದ ಪೊಲೀಸರು, ಬೆಳ್ತಂಗಡಿ...
27-10-25 04:36 pm
11 ದಿನಗಳಿಂದ ಅರಬ್ಬೀ ಸಮುದ್ರದಲ್ಲಿ ಸಿಕ್ಕಿಬಿದ್ದಿದ್...
26-10-25 04:42 pm
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm