ಬ್ರೇಕಿಂಗ್ ನ್ಯೂಸ್
15-03-21 11:43 am Udupi Correspondent ಕ್ರೈಂ
ಬೈಂದೂರು, ಮಾ.15 : ಕಾರಿನಲ್ಲಿ ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬೈಂದೂರು ಪೊಲೀಸರು ಶಿರೂರು ಚೆಕ್ ಪೋಸ್ಟ್ ಬಳಿ ಬಂಧಿಸಿದ್ದಾರೆ.
ಭಟ್ಕಳದ ಶೌಕತ್ ಅಲಿ ಸ್ಟ್ರೀಟ್ನ ಸೈಯದ್ ಮೊಸ್ಸಿನ್ ಲಂಕಾ(52) ಹಾಗೂ ಭಟ್ಕಳ ಜಾಲಿ ನಿವಾಸಿ ಇಷ್ತಿಯಾಕ್ ಅಹಮ್ಮದ್ ಇಕ್ಕೇರಿ(41) ಬಂಧಿತ ಆರೋಪಿಗಳು. ಕಾರಿನಲ್ಲಿ ಮೀನು ತುಂಬುವ ಬಾಕ್ಸ್ನಲ್ಲಿ ದನದ ಮಾಂಸ ತುಂಬಿಸಿ ಭಟ್ಕಳ ಕಡೆಯಿಂದ ಬರುತ್ತಿರುವ ಕುರಿತ ಮಾಹಿತಿಯಂತೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಬಂಧಿತರಿಂದ 40 ಸಾವಿರ ರೂ. ಮೌಲ್ಯದ ಒಟ್ಟು ಸುಮಾರು 150 ಕೆಜಿ ತೂಕದ ಮಾಂಸ ಹಾಗೂ 5 ಲಕ್ಷ ರೂ. ಮೌಲ್ಯದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Two arrested for transporting beef in a car near the Byndoor check post. It is said that they were transporting 150Kgs of Meat.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 09:19 pm
Mangalore Correspondent
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
Flag, Oath, and Nation: Expert PU College, Ko...
15-08-25 08:51 pm
16-08-25 07:06 pm
Bangalore Correspondent
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm