ಬ್ರೇಕಿಂಗ್ ನ್ಯೂಸ್
15-03-21 08:57 pm Headline Karnataka News Network ಕ್ರೈಂ
ನವದೆಹಲಿ, ಮಾ 14: 2008ರಲ್ಲಿ ಹೆಚ್ಚು ಸದ್ದು ಮಾಡಿದ್ದ ಬಾಟ್ಲಾ ಹೌಸ್ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪು ಹೊರಬಿದ್ದಿದ್ದು, ಇಂಡಿಯನ್ ಮುಜಾಹಿದೀನ್ ಉಗ್ರ ಸಂಘಟನೆ ಆರಿಝ್ ಖಾನ್ಗೆ ಗಲ್ಲು ಶಿಕ್ಷೆ ವಿಧಿಸಿ ದೆಹಲಿ ನ್ಯಾಯಾಲಯ ತೀರ್ಪು ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್ಪೆಕ್ಟರ್ ಮೋಹನ್ ಚಂದ್ ಶರ್ಮಾ ಅವರ ಕೊಲೆ ಹಾಗೂ ಇತರೆ ಅಪರಾಧಗಳ ಹಿಂದೆ ಆರಿಝ್ ಖಾನ್ ಕೈವಾಡವಿರುವುದು ಸಾಕ್ಷ್ಯಾಧಾರಗಳಿಂದ ದೃಢಗೊಂಡಿತ್ತು. ಹೀಗಾಗಿ 2021ರ ಮಾರ್ಚ್ 7ರಂದು ದೆಹಲಿ ಕೋರ್ಟ್ ದೋಷಿ ಎಂದು ತೀರ್ಪು ನೀಡಿತ್ತು, ಜತೆಗೆ ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸುವುದಾಗಿ ತಿಳಿಸಿತು.

ಆರಿಝ್ ಖಾನ್ಗೆ ಗಲ್ಲು ಶಿಕ್ಷೆ ಜತೆಗೆ 11 ಲಕ್ಷ ರೂ ದಂಡ ಪಾವತಿ ಮಾಡಲು ಸೂಚನೆ ನೀಡಿದೆ. ಇದರಲ್ಲಿ 10 ಲಕ್ಷ ರೂ. ಹತ್ಯೆಯಾಗಿರುವ ಪೊಲೀಸ್ ಇನ್ಸ್ಪೆಕ್ಟರ್ ಮೋಹನ್ ಚಂದ್ ಶರ್ಮಾ ಕುಟುಂಬಸ್ಥರಿಗೆ ನೀಡುವಂತೆ ಕೋರ್ಟ್ ತಿಳಿಸಿದೆ. ಘಟನೆ ನಡೆದ ಬಳಿಕ ತಲೆಮರೆಸಿಕೊಂಡಿದ್ದ ಅರಿಝ್ ಖಾನ್ನನ್ನ ಫೆಬ್ರವರಿ 14, 2018ರಲ್ಲಿ ಬಂಧಿಸಲಾಗಿತ್ತು. ಬಾಟ್ಲಾ ಹೌಸ್ ಪ್ರಕರಣದಲ್ಲಿ ಸುಮಾರು 30 ಜನರು ಸಾವನ್ನಪ್ಪಿ 100ಕ್ಕೂ ಅಧಿಕ ಜನರು ಗಾಯಗೊಂಡಿದ್ದರು. ಇದೇ ಪ್ರಕರಣದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಕೂಡ ಸಾವನ್ನಪ್ಪಿದ್ದರು.
A Delhi court on Monday awarded death penalty to Ariz Khan for the murder of inspector Mohan Chand Sharma and other offences in connection with the 2008 Batla House encounter case.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm