ಬ್ರೇಕಿಂಗ್ ನ್ಯೂಸ್
20-08-20 04:04 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 20: ಇನ್ನೂ ನೋಂದಣಿಯಾಗದ ಹೊಸ ಲಕ್ಷುರಿ ಕಾರಿನಲ್ಲಿ ಬಂದಿದ್ದ ವ್ಯಕ್ತಿಯೊಬ್ಬ ಪಂಪ್ ನಲ್ಲಿ ಪೆಟ್ರೋಲ್ ಹಾಕಿಸಿ, ಬಿಲ್ ಕೊಡದೆ ಪರಾರಿಯಾದ ಘಟನೆ ಬೆಂಗಳೂರಿನ ಮಾರತ್ ಹಳ್ಳಿಯಲ್ಲಿ ನಡೆದಿದೆ.
ಬೆಳಗ್ಗಿನ ಜಾವ 2.45ರ ಸುಮಾರಿಗೆ, ಹೊಸತಾದ ಬ್ರಾಂಡ್ ನ್ಯೂ ಕಾರಿನಲ್ಲಿ ಯುವಕನೊಬ್ಬ ಮಾರತ್ ಹಳ್ಳಿಯ ಮುನ್ನೇಕೊಳಲಿನ ಎನ್.ಎನ್ ಆ್ಯಂಡ್ ಸನ್ಸ್ ಪೆಟ್ರೋಲ್ ಬಂಕಿಗೆ ಬಂದಿದ್ದ. ಕಾರಿಗೆ 4,000 ರೂಪಾಯಿ ಮೊತ್ತದ ಪೆಟ್ರೋಲ್ ಹಾಕಿಸಿದ್ದಾನೆ. ಬಳಿಕ ಪಂಪ್ ಸಿಬ್ಬಂದಿ ಪೆಟ್ರೋಲ್ ಹಾಕಿ ಮುಗಿಸಿದ ಕೂಡಲೇ ಹಣ ಕೇಳುವಷ್ಟರಲ್ಲಿ ಚಾಲಕ ಹಣ ನೀಡದೇ ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಪರಾರಿಯಾಗಿದ್ದಾನೆ.
ಕಾರು ಚಾಲಕ ಪರಾರಿಯಾದ ದೃಶ್ಯ ಪೆಟ್ರೋಲ್ ಪಂಪ್ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರಿಗೆ ನಂಬರ್ ಕೂಡ ಇಲ್ಲದ ಕಾರಣ ಕಾರು ಚಾಲಕನ ಪತ್ತೆ ಕಷ್ಟವಾಗಿದೆ. ಈ ಬಗ್ಗೆ ಪೆಟ್ರೊಲ್ ಬಂಕ್ ಮಾಲೀಕ ಕಿರಣ್ ನಾಗರಾಜ್ ಮಾರತ್ಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
23-10-25 12:46 pm
Bangalore Correspondent
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
22-10-25 10:56 pm
HK News Desk
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm