ಬ್ರೇಕಿಂಗ್ ನ್ಯೂಸ್
18-03-21 10:49 am Headline Karnataka News Network ಕ್ರೈಂ
ಚೆನ್ನೈ,ಮಾ.18: ಪ್ರಯಾಣಿಕನೊಬ್ಬನಿಂದ 13 ಲಕ್ಷ ರೂ. ಮೌಲ್ಯದ 281 ಗ್ರಾಂ ಚಿನ್ನ ಹಾಗೂ 19.85 ಲಕ್ಷದ ಎಲೆಕ್ಟ್ರಾನಿಕ್ ವಸ್ತುಗಳನ್ನು ಚೆನ್ನೈ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಮಾರ್ಚ್ 10 ರಂದು ದುಬೈನಿಂದ ಆಗಮಿಸಿದ ಮೊಹಮ್ಮದ್ ರಿಯಾಸ್ ಪೇಸ್ಟ್ ರೂಪದಲ್ಲಿನ ಚಿನ್ನವನ್ನು ತುಂಬಿದ ಮಾತ್ರೆಗಳನ್ನು ನುಂಗಿಕೊಂಡು ಬಂದಿರುವುದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ. ಆತನ ಬ್ಯಾಗ್ನಲ್ಲಿದ್ದ ನಾಲ್ಕು ಐಫೋನ್, ಆರು ಆ್ಯಪಲ್ ವಾಚ್ಗಳು ಹಾಗೂ ಐದು ಲ್ಯಾಪ್ಟಾಪ್ಗಳನ್ನು ವಶಪಡಿಸಿಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ನುಂಗಿದ ಕ್ಯಾಪ್ಸುಲ್ಗಳಿಂದ ಚಿನ್ನವನ್ನು ವಶಪಡಿಸಿಕೊಳ್ಳಲು ರಿಯಾಸ್ನನ್ನು ಅದೇ ದಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಸುಮಾರು ಒಂದು ವಾರದ ನಂತರ 372 ಗ್ರಾಂ ತೂಕದ 34 ಸಿಲಿಂಡರ್ ಆಕಾರದ ಮಾತ್ರೆಗಳನ್ನು ಹೊರತೆಗೆಯಲಾಗಿದ್ದು, ಅದರೊಳಗೆ 281 ಗ್ರಾಂ ಬಂಗಾರವಿತ್ತು. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Chennai Air Customs: 281 gms gold worth Rs.13 lakhs recovered from 34 swallowed capsules of gold paste & electronic goods worth Rs. 6.85 lakhs from a pax who arrived from Dubai. Total seizure value Rs 19.85 lakhs. pic.twitter.com/oGG0Wlk9u9
— Chennai Customs (@ChennaiCustoms) March 17, 2021
The Chennai Air Customs has seized gold from swallowed capsules and electronics goods worth Rs 19.85 lakhs from the Chennai Airport, informed the Chennai Air Customs on Wednesday.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 05:56 pm
Mangalore Correspondent
ಮನವಿ ಕೊಡಲು ಬಂದವರನ್ನು ತಡೆದ ಪೊಲೀಸರು, ಬೆಳ್ತಂಗಡಿ...
27-10-25 04:36 pm
11 ದಿನಗಳಿಂದ ಅರಬ್ಬೀ ಸಮುದ್ರದಲ್ಲಿ ಸಿಕ್ಕಿಬಿದ್ದಿದ್...
26-10-25 04:42 pm
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm