ಬ್ರೇಕಿಂಗ್ ನ್ಯೂಸ್
19-03-21 01:10 pm Headline Karnataka News Network ಕ್ರೈಂ
ಹಾಸನ, ಮಾ.19 : ಸಕಲೇಶಪುರ ತಾಲ್ಲೂಕಿನ ಕರಡಿಗಾಲ ಗ್ರಾಮದಲ್ಲಿ ವೃದ್ಧೆಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕ್ಕಾಗಿ ಹೆತ್ತಮ್ಮನನ್ನೇ ಕೊಂದು ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದ ಪುತ್ರರನ್ನು ಪೊಲೀಸರು ಬಂಧಿಸಿದ್ದಾರೆ.
ತಂಗ್ಯಮ್ಮ(65) ಕೊಲೆಯಾದ ಮಹಿಳೆಯಾಗಿದ್ದು, ಪುತ್ರರಾದ ರಾಜೇಗೌಡ(48) ಮತ್ತು ಸುಬ್ರಮಣಿ(45) ಆರೋಪಿಗಳು ಎಂಬುದು ತನಿಖೆಯಿಂದ ತಿಳಿದು ಬಂದಿದೆ. ಗಿರವಿ ಇಟ್ಟಿದ್ದ ಒಡವೆ ಬಿಡಿಸಿ ತಮಗೆ ಕೊಡುವಂತೆ ಮಕ್ಕಳು ಪೀಡಿಸುತ್ತಿದ್ದರು. ಒಡವೆಯನ್ನ ಕೊಡಲು ಒಪ್ಪದಿದ್ದಕ್ಕೆ ತಾಯಿಯ ಕುತ್ತಿಗೆ ಹಿಸುಕಿ ಹೈತ್ಯೆಗೈದಿದ್ದಾರೆ. ಮಾರ್ಚ್ 17ರಂದು ಮಹಿಳೆ ಶವ ಅನುಮಾನಾಸ್ಪದ ರೀತಿಯಲ್ಲಿ ಮನೆಯಲ್ಲಿ ಪತ್ತೆಯಾಗಿತ್ತು. ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪುತ್ರರು ನಂಬಿಸಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡಿದ್ದರು.
ವಿಷ ಸೇವಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಾವಿನ ಕುರಿತಾಗಿ ಪೊಲೀಸರಿಗೆ ಕಿರಿಯ ಪುತ್ರ ಹೇಮಂತ್ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ತನಿಖೆಗೆ ಇಳಿದ ಸಕಲೇಶಪುರ ಗ್ರಾಮಾಂತರ ಪೊಲೀಸರಿಗೆ ಪುತ್ರರೇ ಕೊಲೆ ಮಾಡಿರುವುದು ತಿಳಿದು ಬಂದಿದೆ.
ಮಾರ್ಚ್ 16 ರ ಸಂಜೆ ತಾಯಿಯನ್ನ ಕೊಲೆ ಮಾಡಿದ್ದರು. ಮರುದಿನ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಕತೆ ಕಟ್ಟಿ ಅಂತ್ಯಕ್ರಿಯೆಗೆ ತಯಾರು ನಡೆಸಿದ್ದರು. ಇದೀಗ ನಿಜಾಂಶ ತಿಳಿದು ಬಂದಿದ್ದು ಮಾರ್ಚ್ 18ಕ್ಕೆ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.
Mother killed by two sons over issue of Money in Hassan. Two have been arrested by the Police.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm