ಬ್ರೇಕಿಂಗ್ ನ್ಯೂಸ್
19-03-21 01:10 pm Headline Karnataka News Network ಕ್ರೈಂ
ಹಾಸನ, ಮಾ.19 : ಸಕಲೇಶಪುರ ತಾಲ್ಲೂಕಿನ ಕರಡಿಗಾಲ ಗ್ರಾಮದಲ್ಲಿ ವೃದ್ಧೆಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕ್ಕಾಗಿ ಹೆತ್ತಮ್ಮನನ್ನೇ ಕೊಂದು ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದ ಪುತ್ರರನ್ನು ಪೊಲೀಸರು ಬಂಧಿಸಿದ್ದಾರೆ.
ತಂಗ್ಯಮ್ಮ(65) ಕೊಲೆಯಾದ ಮಹಿಳೆಯಾಗಿದ್ದು, ಪುತ್ರರಾದ ರಾಜೇಗೌಡ(48) ಮತ್ತು ಸುಬ್ರಮಣಿ(45) ಆರೋಪಿಗಳು ಎಂಬುದು ತನಿಖೆಯಿಂದ ತಿಳಿದು ಬಂದಿದೆ. ಗಿರವಿ ಇಟ್ಟಿದ್ದ ಒಡವೆ ಬಿಡಿಸಿ ತಮಗೆ ಕೊಡುವಂತೆ ಮಕ್ಕಳು ಪೀಡಿಸುತ್ತಿದ್ದರು. ಒಡವೆಯನ್ನ ಕೊಡಲು ಒಪ್ಪದಿದ್ದಕ್ಕೆ ತಾಯಿಯ ಕುತ್ತಿಗೆ ಹಿಸುಕಿ ಹೈತ್ಯೆಗೈದಿದ್ದಾರೆ. ಮಾರ್ಚ್ 17ರಂದು ಮಹಿಳೆ ಶವ ಅನುಮಾನಾಸ್ಪದ ರೀತಿಯಲ್ಲಿ ಮನೆಯಲ್ಲಿ ಪತ್ತೆಯಾಗಿತ್ತು. ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪುತ್ರರು ನಂಬಿಸಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡಿದ್ದರು.
ವಿಷ ಸೇವಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಾವಿನ ಕುರಿತಾಗಿ ಪೊಲೀಸರಿಗೆ ಕಿರಿಯ ಪುತ್ರ ಹೇಮಂತ್ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ತನಿಖೆಗೆ ಇಳಿದ ಸಕಲೇಶಪುರ ಗ್ರಾಮಾಂತರ ಪೊಲೀಸರಿಗೆ ಪುತ್ರರೇ ಕೊಲೆ ಮಾಡಿರುವುದು ತಿಳಿದು ಬಂದಿದೆ.
ಮಾರ್ಚ್ 16 ರ ಸಂಜೆ ತಾಯಿಯನ್ನ ಕೊಲೆ ಮಾಡಿದ್ದರು. ಮರುದಿನ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಕತೆ ಕಟ್ಟಿ ಅಂತ್ಯಕ್ರಿಯೆಗೆ ತಯಾರು ನಡೆಸಿದ್ದರು. ಇದೀಗ ನಿಜಾಂಶ ತಿಳಿದು ಬಂದಿದ್ದು ಮಾರ್ಚ್ 18ಕ್ಕೆ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.
Mother killed by two sons over issue of Money in Hassan. Two have been arrested by the Police.
17-03-26 12:09 pm
HK News Staffer
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 03:06 pm
HK News Staffer
Inspector Sandesh, Mangalore: ಮೂಡುಬಿದ್ರೆ ಇನ್ಸ...
17-03-26 01:55 pm
ಮಂಗಳೂರು ಜೈಲಿನಲ್ಲಿ ಕೈದಿಗಳ ದಾಂಧಲೆ ; ಜೈಲು ಅಧೀಕ್ಷ...
17-03-26 01:40 pm
Mangalore, Bendorewell Humps: ಹಂಪ್ಸ್ ಏನೋ ಹಾಕಿ...
16-03-26 09:48 pm
Moodbidri Inspector Sandesh, Police: ಮೂಡುಬಿದ್...
16-03-26 07:20 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am