ಬ್ರೇಕಿಂಗ್ ನ್ಯೂಸ್
19-03-21 01:10 pm Headline Karnataka News Network ಕ್ರೈಂ
ಹಾಸನ, ಮಾ.19 : ಸಕಲೇಶಪುರ ತಾಲ್ಲೂಕಿನ ಕರಡಿಗಾಲ ಗ್ರಾಮದಲ್ಲಿ ವೃದ್ಧೆಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕ್ಕಾಗಿ ಹೆತ್ತಮ್ಮನನ್ನೇ ಕೊಂದು ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದ ಪುತ್ರರನ್ನು ಪೊಲೀಸರು ಬಂಧಿಸಿದ್ದಾರೆ.
ತಂಗ್ಯಮ್ಮ(65) ಕೊಲೆಯಾದ ಮಹಿಳೆಯಾಗಿದ್ದು, ಪುತ್ರರಾದ ರಾಜೇಗೌಡ(48) ಮತ್ತು ಸುಬ್ರಮಣಿ(45) ಆರೋಪಿಗಳು ಎಂಬುದು ತನಿಖೆಯಿಂದ ತಿಳಿದು ಬಂದಿದೆ. ಗಿರವಿ ಇಟ್ಟಿದ್ದ ಒಡವೆ ಬಿಡಿಸಿ ತಮಗೆ ಕೊಡುವಂತೆ ಮಕ್ಕಳು ಪೀಡಿಸುತ್ತಿದ್ದರು. ಒಡವೆಯನ್ನ ಕೊಡಲು ಒಪ್ಪದಿದ್ದಕ್ಕೆ ತಾಯಿಯ ಕುತ್ತಿಗೆ ಹಿಸುಕಿ ಹೈತ್ಯೆಗೈದಿದ್ದಾರೆ. ಮಾರ್ಚ್ 17ರಂದು ಮಹಿಳೆ ಶವ ಅನುಮಾನಾಸ್ಪದ ರೀತಿಯಲ್ಲಿ ಮನೆಯಲ್ಲಿ ಪತ್ತೆಯಾಗಿತ್ತು. ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪುತ್ರರು ನಂಬಿಸಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡಿದ್ದರು.
ವಿಷ ಸೇವಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಾವಿನ ಕುರಿತಾಗಿ ಪೊಲೀಸರಿಗೆ ಕಿರಿಯ ಪುತ್ರ ಹೇಮಂತ್ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ತನಿಖೆಗೆ ಇಳಿದ ಸಕಲೇಶಪುರ ಗ್ರಾಮಾಂತರ ಪೊಲೀಸರಿಗೆ ಪುತ್ರರೇ ಕೊಲೆ ಮಾಡಿರುವುದು ತಿಳಿದು ಬಂದಿದೆ.
ಮಾರ್ಚ್ 16 ರ ಸಂಜೆ ತಾಯಿಯನ್ನ ಕೊಲೆ ಮಾಡಿದ್ದರು. ಮರುದಿನ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಕತೆ ಕಟ್ಟಿ ಅಂತ್ಯಕ್ರಿಯೆಗೆ ತಯಾರು ನಡೆಸಿದ್ದರು. ಇದೀಗ ನಿಜಾಂಶ ತಿಳಿದು ಬಂದಿದ್ದು ಮಾರ್ಚ್ 18ಕ್ಕೆ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.
Mother killed by two sons over issue of Money in Hassan. Two have been arrested by the Police.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
20-06-25 03:54 pm
Udupi Correspondent
ಆರೆಸ್ಸೆಸ್ ನಾಯಕರ ಮನೆಗಳಿಗೆ ಮಿಡ್ ನೈಟ್ ಪರಿಶೀಲನೆ ;...
20-06-25 02:59 pm
ಒಂದೇ ಮರ ತೆರವಿಗೆ ಸೂಚಿಸಿದ್ದ ಸೋಮೇಶ್ವರ ಪುರಸಭೆ ; ಐ...
19-06-25 10:08 pm
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm